ಪಿ ಸಾಯಿನಾಥ್ ಕೃತಿ ಬಿಡುಗಡೆ ಝಲಕ್

ಪಿ ಸಾಯಿನಾಥ್ ಅವರು ದಲಿತರ ನೋವಿನ ಲೋಕದ ಬಗ್ಗೆ ‘ದಿ ಹಿಂದೂ’ ಪತ್ರಿಕೆಗೆ ಸರಣಿ ಲೇಖನಗಳನ್ನು ಬರೆದಿದ್ದರು. ಈ ಪೈಕಿ ಅಮ್ನೆಸ್ಟಿ ಇಂಟರ್ನ್ಯಾಷನಲ್ ಸಂಸ್ಥೆ ಸ್ಥಾಪಿಸಿದ ಮಾನವ ಹಕ್ಕು ಪ್ರಶಸ್ತಿ ಪಡೆದ ಮೂರು ಲೇಖನಗಳನ್ನು ‘ದಲಿತರು ಬರುವರು ದಾರಿ ಬಿಡಿ’ ಹೆಸರಿನಲ್ಲಿ ಕನ್ನಡಕ್ಕೆ ತರಲಾಗಿದೆ. ಜಿ ಎನ್ ಮೋಹನ್ ಈ ಲೇಖನಗಳನ್ನು ಅನುವಾದಿಸಿದ್ದಾರೆ

ಈ ಕೃತಿಯ ಬಿಡುಗಡೆಯನ್ನು ‘ಗ್ರಾಮೀಣ ಕುಟುಂಬ’ದ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಎನ್ ಆರ್ ವಿಶುಕುಮಾರ್, ಹಿರಿಯ ವಿಜ್ಞಾನ ಬರಹಗಾರ ನಾಗೇಶ್ ಹೆಗಡೆ, ಪಿ ಸಾಯಿನಾಥ್ ಅವರು ಸ್ಥಾಪಿಸಿರುವ ‘ಪರಿ’ ಫೆಲೋಶಿಪ್ ನ ವಿಜೇತರಾದ ಪತ್ರಕರ್ತೆ ಮಂಜುಳಾ ಮಾಸ್ತಿಕಟ್ಟೆ ಸಮಾರಂಭದ ಅತಿಥಿಗಳಾಗಿದ್ದರು.

ಗ್ರಾಮೀಣ ಕುಟುಂಬದ ಸಂಸ್ಥಾಪಕ ಎಂ ಎಚ್ ಶ್ರೀಧರಮೂರ್ತಿ ಅವರ ಮುತುವರ್ಜಿಯಲ್ಲಿ ಜರುಗಿದ ಕಾರ್ಯಕ್ರಮದ ಒಂದು ನೋಟವನ್ನು ಸಾವಿತ್ರಿ ಧವಳೇಶ್ವರ್ ಇಲ್ಲಿ ಕಟ್ಟಿಕೊಟ್ಟಿದ್ದಾರೆ.

 

 

 

 

‍ಲೇಖಕರು Avadhi

July 7, 2018

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: