ಪ್ರಶಸ್ತಿಗೆ ಕೃತಿಗಳ ಆಹ್ವಾನ

ಶ್ರೀಮತಿ ಸರಳಾ ರಂಗನಾಥ ರಾವ್ ಸ್ಮಾರಕ ಪ್ರತಿಷ್ಠಾನ ಸಾಹಿತ್ಯ, ಕಲೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಜನ್ಮತಾಳಿರುವ ಒಂದು ಪುಟ್ಟ ಸಾಂಸ್ಕೃತಿಕ ಸಂಸ್ಥೆ.

ಹೊಸ ಪೀಳಿಗೆಯ ಉದಯೋನ್ಮುಖ ಲೇಖಕಿಯರ ಪ್ರಕಟಿತ ಪ್ರಥಮ ಕೃತಿಗೆ, ಕನ್ನಡ ಅಧ್ಯಾಪಕಿ, ಸಾಹಿತ್ಯ ಪ್ರೇಮಿಯಾಗಿದ್ದ ಶ್ರೀಮತಿ ಸರಳಾ ರಂಗನಾಥ ರಾವ್ ಅವರ ಹೆಸರಿನಲ್ಲಿ ಪ್ರತಿ ವರ್ಷ ಪ್ರಶಸ್ತಿಯೊಂದನ್ನು ನೀಡುವ ಯೋಜನೆಯನ್ನು ಪ್ರತಿಷ್ಠಾನ ಹಮ್ಮಿಕೊಂಡಿದೆ.

ಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ನಗದು, ಶಾಲು ಮತ್ತು ಸ್ಮರಣ ಫಲಕಗಳನ್ನು ಒಳಗೊಂಡಿರುತ್ತದೆ. ಪ್ರಥಮ ಪ್ರಶಸ್ತಿಗಾಗಿ 2019ರಲ್ಲಿ ಪ್ರಕಟವಾದ ತಮ್ಮ ಚೊಚ್ಚಲು ಕವನ ಸಂಕಲನವನ್ನು ಲೇಖಕಿಯರು ಕಳುಹಿಸಬಹುದಾಗಿದೆ.

ಕೃತಿಯ ಮೂರು ಪ್ರತಿಗಳನ್ನು ಈ ಕೆಳಗಿನ ವಿಳಾಸಕ್ಕೆ ಸೆಪ್ಟಂಬರ್ ೩೦ರೊಳಗೆ ಕಳುಹಿಸತಕ್ಕದ್ದು.

ಜಿ.ಎನ್.ರಂಗನಾಥ ರಾವ್,

ಕಾರ್ಯಾಧ್ಯಕ್ಷರು,

ಶ್ರೀಮತಿ ಸರಳಾ ರಂಗನಾಥ ರಾವ್ ಸ್ಮಾರಕ ಪ್ರತಿಷ್ಠಾನ,

ನೊ.266, `ಸ್ನೇಹ’, 3ನೇ ಮೈನ್, 8ನೇ ಬ್ಲಾಕ್, ಕೋರಮಂಗಲ, ಬೆಂಗಳೂರು- 560 095

ಫೋನ್: 080- 25701165/ 63624 73151

ತೀರ್ಪುಗಾರರ ಸಮಿತಿಯ ನಿರ್ಣಯವೇ ಆಖೈರು. ಈ ಸಂಬಂಧ ಯಾವುದೇ ಪತ್ರ ವ್ಯವಹಾರಕ್ಕೆ ಅವಕಾಶವಿಲ್ಲ.

ಎಂದು ಸಮಿತಿಯ ಗೌರವಾಧ್ಯಕ್ಷ ಡಾ.ಎಚ್.ಎಸ್.ವೆಂಕಟೇಶ ಮೂರ್ತಿ ಹಾಗೂ ಕಾರ್ಯದರ್ಶಿ ತೀರ್ಥ ಜಿ.ಆರ್.ಆರ್. ತಿಳಿಸಿದ್ದಾರೆ.

‍ಲೇಖಕರು nalike

August 8, 2020

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: