ಪ್ರೊ ಬಿ ಎ ವಿವೇಕ ರೈ ಅವರ ಕೃತಿ ಬಿಡುಗಡೆ ಫೋಟೋ ಆಲ್ಬಂ

ಪ್ರೊ ಬಿ ಎ ವಿವೇಕ ರೈ ಅವರ ‘ಅಕ್ಕರ ಮನೆ’ ಕೃತಿ ಮಂಗಳೂರಿನಲ್ಲಿ ಇಂದು ಬಿಡುಗಡೆಗೊಂಡಿತು.

‘ಬಹುರೂಪಿ’ ಪ್ರಕಟಿಸಿರುವ ಈಕೃತಿಯನ್ನು ಖ್ಯಾತ ಸಾಹಿತಿ ವೈದೇಹಿ ಅವರು ಬಿಡುಗಡೆ ಮಾಡಿದರು. ಪ್ರೊ ಎಂ ರಾಮಚಂದ್ರ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ನಾ ದಾಮೋದರ ಶೆಟ್ಟಿ ಹಾಗೂ ಕೃಷ್ಣಮೂರ್ತಿ ಚಿತ್ರಾಪುರ ಮುಖ್ಯ ಅತಿಥಿಗಳಾಗಿದ್ದರು.

ತೀರಾ ಭಿನ್ನವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿವೇಕ ರೈ ಅವರ ಬರವಣಿಗೆಯ ಪಯಣದ ಝಲಕ್ ನೀಡುವ ಕವಿತೆ, ಸಿನೆಮಾ ಗೀತೆ, ಪ್ರಬಂಧ ವಾಚನ ಇತ್ತು.

ಆಕೃತಿ ಆಶಯ ಪಬ್ಲಿಕೇಷನ್ಸ್, ಬಹುರೂಪಿ, ರಂಗ ಸಂಗಾತಿ, ವಿಕಾಸ ಸಂಘಟನೆಗಳು ಜಂಟಿಯಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದವು.

ಈ ಕೃತಿ ಕೊಳ್ಳಲು ಇಲ್ಲಿ ಸಂಪರ್ಕಿಸಿ –

 

‍ಲೇಖಕರು avadhi

December 30, 2018

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: