ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಬಂದಿದೆ ಹೊಸ ಮೀಡಿಯಾ ಮಿರ್ಚಿ

ಸಾರ್ ಯಾಕೆ ನೀವು ಆಟೋಬಯಾಗ್ರಫಿ ಬರೆಯಬಾರದು ? ಅನ್ನುವ ಪ್ರಶ್ನೆಯನ್ನು ನಾನು ಮುಂದಿಟ್ಟದ್ದು ರಾಮೋಜಿ ರಾವ್ ಅವರಿಗೆ. ಹಾಗೆ ಕೇಳಲು ನನಗೆ ಸಾಕಷ್ಟು ಕಾರಣಗಳಿತ್ತು. ರಾಮೋಜಿರಾಯರ ಜೊತೆ ಮಾತಿಗೆ ಕೂತಾಗಲೆಲ್ಲ ಅವರ ನೆನಪುಗಳು ಪ್ರವಾಹದಂತೆ ನುಗ್ಗಿ ಬರುತ್ತಿದ್ದವು. ಅಲ್ಲಿ ಉಪ್ಪಿನಕಾಯಿಯೂ ಇತ್ತು. ಪತ್ರಿಕೋದ್ಯಮವೂ ಇತ್ತು. ಚಿಟ್ ಫಂಡ್ ಇತ್ತು, ಹೋಟೆಲ್ ಗಳಿದ್ದವು, ವಿಶಾಖಪಟ್ಟಣ, ಕೃಷ್ಣಾ, ತೆಲಂಗಾಣಗಳಿದ್ದವು. ಎನ್ ಟಿ ರಾಮರಾವ್, ಚಂದ್ರಬಾಬು ನಾಯ್ಡು, ವೈ ಎಸ್ ರಾಜಶೇಖರ ರೆಡ್ಡಿಯೂ ಇದ್ದರು.ಅವರ ಜೊತೆಗೆ ಮಾತಿಗೆ ಕುಳಿತಾಗೆಲ್ಲ ನನಗೆ ಒಂದು ಹೊಸ ಜಗತ್ತು ಬಿಚ್ಚಿಕೊಳ್ಳುತ್ತಾ ಹೋಗುತ್ತಿತ್ತು. ನಾನು ಆ ದಿನ ಚರ್ಚಿಸಬೇಕಾಗಿದ್ದದ್ದನ್ನೆಲ್ಲ ಪಟ್ಟಿ ಮಾಡಿ ಅವರ ಚೇಂಬರ್ ಹೊಕ್ಕರೆ ಹೊರಬರುತ್ತಿದ್ದುದು ಒಂದು ದೊಡ್ಡ ಅನುಭವದೊಂದಿಗೆ. ಎಷ್ಟೋ ದಿನಗಳಿಂದ ಅವರು ತಮ್ಮೊಳಗೆ ಬಚ್ಚಿಟ್ಟುಕೊಂಡಿದ್ದಾರೇನೋ ಎನ್ನುವ ಅನುಭವ ಆಗ ಹೊರಗೆ ಇಣುಕುತ್ತಿತ್ತು. ಪೂರ್ಣ ಓದಿಗೆ : ಮೀಡಿಯಾ ಮೈಂಡ್]]>

‍ಲೇಖಕರು G

13 December, 2010

ನಿಮಗೆ ಇವೂ ಇಷ್ಟವಾಗಬಹುದು…

ಆತ್ಮಕಥನ; ಬದುಕಿನ ಕೊನೆ ಹಂತವಲ್ಲ…!

ಆತ್ಮಕಥನ; ಬದುಕಿನ ಕೊನೆ ಹಂತವಲ್ಲ…!

ಕುಮಾರ ರೈತ- ಸಂಕಥೆಯಿಂದ ಆತ್ಮಕಥನ; ಬದುಕಿನ ಕೊನೆ ಹಂತವೆನ್ನುವ ಸಾಮಾನ್ಯ ಭಾವನೆ ಇದೆ. ವಯಸ್ಸಿಗೂ ಅನುಭವಗಳಿಗೂ ಸಂಬಂಧವಿಲ್ಲ. ಬದುಕನ್ನು ನೋಡುವ ಸೀಮಿತ ದೃಷ್ಟಿಕೋನ ಕಳೆದುಕೊಳ್ಳಬೇಕು. ಹೀಗಾದಾಗ ಆತ್ಮಕಥನ; ಬದುಕಿನ ಕೊನೆ ಹಂತವಲ್ಲ’  ಇಂಥ ಅನೇಕ ಅನುಭವಗಳ ಕಥನ ಡೋರ್ ನಂಬರ್-142 ಕೃತಿಯಲ್ಲಿದೆ’  […]

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading