ಅಕ್ಷಯ ಆರ್ ಶೆಟ್ಟಿ ಅವರಿಗೆ ಪ್ರಶಸ್ತಿ ಪ್ರದಾನ…

‘ಬಹುರೂಪಿ’ ತುಳು ಪ್ರಕಟಣಾ ರಂಗವನ್ನು ಪ್ರವೇಶಿಸಿದೆ.

ಮೊದಲ ಪ್ರಕಟಣೆಯಾಗಿ ಅಕ್ಷಯ ಆರ್ ಶೆಟ್ಟಿ ಅವರ ಕಾದಂಬರಿ ‘ದೆಂಗ’ ಪ್ರಕಟವಾಗಿದೆ.

ತುಳುನಾಡಿನ ಕುಟುಂಬಗಳ ಸ್ಥಿತ್ಯಂತರವನ್ನು ಚಿತ್ರಿಸುವ ಈ ಕಾದಂಬರಿಯ ಹಸ್ತಪ್ರತಿಗೆ ಉಡುಪಿಯ ತುಳುಕೂಟ ಎಸ್ ಯು ಪಣಿಯಾಡಿ ಪ್ರಶಸ್ತಿಯನ್ನು ಘೋಷಿಸಿತ್ತು.

ಭಾನುವಾರ ಉಡುಪಿಯಲ್ಲಿ ಜರುಗಿದ ಸಮಾರಂಭದಲ್ಲಿ ಅಕ್ಷಯ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಮುಖ್ಯ ಅತಿಥಿಗಳಾಗಿ ಸುರೇಶ್ ಶೆಟ್ಟಿ ಗುಮೆ೯, ಕೆ ಎಲ್. ಕುಂಡಂತಾಯ, ಡಾ. ಮಾಧವ ಎಂ ಕೆ, ಯು. ವಿಶ್ವನಾಥ ಶೆಣೈ ಭಾಗವಹಿಸಿದ್ದರು. ಉಡುಪಿ ತುಳುಕೂಟದ ಅಧ್ಯಕ್ಷರಾದ ಬಿ ಜಯಕರ ಶೆಟ್ಟಿ ಇಂದ್ರಾಳಿ ಅವರು ಅಧ್ಯಕ್ಷತೆ ವಹಿಸಿದ್ದರು.

‍ಲೇಖಕರು Admin

April 25, 2022

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: