‘ಬಹುರೂಪಿ’ ಪ್ರಕಟಣೆ, ಅರುಣ್ ಕುಮಾರ್ ವಿನ್ಯಾಸಕ್ಕೆ ಪುಸ್ತಕ ಪ್ರಾಧಿಕಾರದ ಮನ್ನಣೆ

ಕನ್ನಡ ಪುಸ್ತಕ ಪ್ರಾಧಿಕಾರ ನೀಡುವ ೨೦೨೧ ನೆಯ ಸಾಲಿನ ಪ್ರಶಸ್ತಿಯನ್ನು ಘೋಷಿಸಲಾಗಿದ್ದು’ ಬಹುರೂಪಿ’ಯ ಪ್ರಕಟಣೆ, ಅರುಣ್ ಕುಮಾರ್ ವಿನ್ಯಾಸ ಮನ್ನಣೆ ಗಳಿಸಿದೆ.

ಡಾ ಮುಜಾಫರ್ ಅಸ್ಸಾದಿ ಅವರ ‘ಅಲ್ಪಸಂಖ್ಯಾತರು ಮತ್ತು ಜಾತಿ ವ್ಯವಸ್ಥೆ’ ಕೃತಿಯ ಮುಖಪುಟ ಚಿತ್ರ ವಿನ್ಯಾಸ ಬಹುಮಾನಕ್ಕೆ ಪಾತ್ರವಾಗಿದೆ.

ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎನ್. ನಂದೀಶ್ ಹಂಚೆ ಇಂದು ಪ್ರಕಟಿಸಿದರು. ಇಂದು ನಡೆದ ಸ್ಥಾಯಿ ಸಮಿತಿ ಹಾಗೂ ಸರ್ವ ಸದಸ್ಯರ ಸಭೆಯಲ್ಲಿ ಈ ಪ್ರಶಸ್ತಿಗಳ ಬಗ್ಗೆ ವಿಸ್ತೃತ ಚರ್ಚೆ ನಡೆದು ಸರ್ವಾನುಮತದಿಂದ ಪ್ರಶಸ್ತಿಗಳ ಆಯ್ಕೆ ಮಾಡಲಾಯಿತು.

ಖ್ಯಾತ ಕಲಾವಿದ ಜಿ ಅರುಣ್ ಕುಮಾರ್ ಅವರ ವಿನ್ಯಾಸ ಸಾಕಷ್ಟು ಓದುಗರ ಗಮನ ಸೆಳೆದಿತ್ತು. ಅರುಣ್ ಸಿನಿ ಬಜ್ ಅಂತರ್ಜಾಲ ಸಿನಿ ಪತ್ರಿಕೆಯ ಸಂಸ್ಥಾಪಕ ಸಂಪಾದಕರು. ಇವರ ವಿನ್ಯಾಸ ಪ್ರಕಾಶನ ಕ್ಷೇತ್ರದಲ್ಲಿ ತನ್ನದೇ ಹೆಜ್ಜೆ ಗುರುತನ್ನು ಮೂಡಿಸಿದೆ.

ಬಹುಮಾನ ರೂ.10 ಸಾವಿರ ಹಾಗೂ ಪ್ರಶಸ್ತಿ ಫಲಕವನ್ನು ಹೊಂದಿದೆ.

‍ಲೇಖಕರು avadhi

June 4, 2022

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: