‘ಅವಧಿ’ ಮಾಧ್ಯಮ ಸಹಯೋಗದಲ್ಲಿ ಶಿವಮೊಗ್ಗದ ‘ಹೊಂಗಿರಣ’ ತಂಡ ಬೆಂಗಳೂರಿನಲ್ಲಿ ಹೊಸ ನಾಟಕವನ್ನು ಅಭಿನಯಿಸುತ್ತಿದೆ.
ಖ್ಯಾತ ಕಥೆಗಾರ ಶಿವಕುಮಾರ ಮಾವಲಿ ಅವರು ಬರೆದ ಈ ನಾಟಕವನ್ನು ಕಾಮಿಡಿ ಕಿಲಾಡಿಗಳು ಖ್ಯಾತಿಯ ಹೊಂಗಿರಣ ಚಂದ್ರು ನಿರ್ದೇಶಿಸಿದ್ದಾರೆ.
ಈ ತಿಂಗಳ 31 ರಂದು ಬೆಂಗಳೂರಿನ ಕಲಾಗ್ರಾಮದಲ್ಲಿ ಸಂಜೆ 7ಕ್ಕೆ ನಾಟಕ ಪ್ರದರ್ಶನ ಇದೆ.
ಟಿಕೆಟ್ ಕಾದಿರಿಸಲು-ಇಲ್ಲಿ ಒತ್ತಿ
0 ಪ್ರತಿಕ್ರಿಯೆಗಳು