ಬೋರಯ್ಯ ಚೆನ್ನಪ್ಪನವರ : ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ…

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಆಶ್ರಯದಲ್ಲಿ ಇದೇ ೨೭ ಶನಿವಾರ ಸಂಜೆ ೪ ಕ್ಕೆ ಕಲಾವಿದ, ಹರಿಹರದ ಬೋರಯ್ಯ ಚೆನ್ನಪ್ಪ ಅವರ ಪ್ರಕೃತಿ ಎಂಬ ಶೀರ್ಷಿಕೆಯಡಿಯಲ್ಲಿ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ ಉದ್ಘಾಟನೆಯಾಗಲಿದೆ.

ಇಲ್ಲಿಯ ಹಂಚಿನಮನಿ ಆರ್ಟ ಗ್ಯಾಲರಿಯಲ್ಲಿ ೨೭ ರಿಂದ ೨೯ ರವರೆಗ ಮೂರು ದಿನಗಳ ಕಾಲ ನಡೆಯುವ ಚಿತ್ರಕಲಾ ಪ್ರದರ್ಶನವನ್ನು ನಾಡಿನ ಹಿರಿಯ ಕಲಾವಿದ, ದಾವಣಗೇರಿಯ ನಾ. ರೇವನ್ ಉದ್ಘಾಟಿಸಲಿದ್ದಾರೆ. ಕಲಾವಿದ ಕರಿಯಪ್ಪ ಹಂಚಿನಮನಿ ಅಧ್ಯಕ್ಷತೆ ವಹಿಸುವರು. ಶಿಲ್ಪ ಕಲಾವಿದ ಬ್ಯಾಡಗಿಯ ಹರೀಶ ಮಾಳಪ್ಪನವರ ಅತಿಥಿಯಾಗಿರುವರು.

ಇದೇ ಸಂದರ್ಭದಲ್ಲಿ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರದ ಉತಸ್ವ ರಾಕ್ ಗಾರ್ಡನ್ನಿನ ಶ್ರೀಮತಿ ವೇದಾರಾಣಿ ದಾಸನೂರ ಅವರನ್ನು ಸನ್ಮಾನಿಸಲಾಗುವುದು.

ಪ್ರತಿ ದಿನ ೧೧ ರಿಂದ ಸಂಜೆ ೬ ರ ತನಕ ಚಿತ್ರಕಲಾ ಪ್ರದರ್ಶನವನ್ನು ನೋಡಲು ಅವಕಾಶವಿದೆ ಎಂದು ಪ್ರಕಟಣೆ ತಿಲಿಸಿದೆ.

‍ಲೇಖಕರು Admin

November 26, 2021

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: