ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು ಸ್ಥಾಪಿಸಿರುವ ಕೃಷಿ ಪುಸ್ತಕ ಪ್ರಶಸ್ತಿಯನ್ನು ಪತ್ರಕರ್ತೆ ಭಾರತಿ ಹೆಗಡೆ ಅವರಿಗೆ ಘೋಷಿಸಲಾಗಿದೆ.
ವಿಕಾಸ ಪ್ರಕಾಶನ ಪ್ರಕಟಿಸಿರುವ ಮಣ್ಣಿನ ಗೆಳತಿ ಪಾರಶಸ್ತಿಗೆ ಪಾತ್ರವಾಗಿದೆ.
ಅಕ್ಟೋಬರ್ ೩ರಂದು ಪ್ರಶಸ್ತಿ ಮಾಡಲಾಗುವುದು ಎಂದು ವಿವಿ ಪ್ರಕಟಣೆ ತಿಳಿಸಿದೆ.
ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು ಸ್ಥಾಪಿಸಿರುವ ಕೃಷಿ ಪುಸ್ತಕ ಪ್ರಶಸ್ತಿಯನ್ನು ಪತ್ರಕರ್ತೆ ಭಾರತಿ ಹೆಗಡೆ ಅವರಿಗೆ ಘೋಷಿಸಲಾಗಿದೆ.
ವಿಕಾಸ ಪ್ರಕಾಶನ ಪ್ರಕಟಿಸಿರುವ ಮಣ್ಣಿನ ಗೆಳತಿ ಪಾರಶಸ್ತಿಗೆ ಪಾತ್ರವಾಗಿದೆ.
ಅಕ್ಟೋಬರ್ ೩ರಂದು ಪ್ರಶಸ್ತಿ ಮಾಡಲಾಗುವುದು ಎಂದು ವಿವಿ ಪ್ರಕಟಣೆ ತಿಳಿಸಿದೆ.
ನಮ್ಮ ಮೇಲಿಂಗ್ ಲಿಸ್ಟ್ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್ನಲ್ಲಿ ಪಡೆಯಬಹುದು.
0 ಪ್ರತಿಕ್ರಿಯೆಗಳು