ನನಗೆ ನನ್ನ ಬಗ್ಗೆಯೇ ಸಿಟ್ಟು ಬಂದಿತ್ತು;
ಮಾಧ್ಯಮವೆಂಬ ಆಯುಧ ನನ್ನ ಕೈಯಲ್ಲಿದ್ದರೂ
ಅಸಹಾಯಕನಾಗಿದ್ದಕ್ಕೆ…
ಪೂರ್ಣ ಓದಿಗೆ: ಮೀಡಿಯಾ ಮೈಂಡ್

ದೆಹಲಿಯಲ್ಲಿ ರಹಮತ್
ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. […]





0 Comments