ಮಂಗಳೂರಿನಲ್ಲಿ ನವಕರ್ನಾಟಕದ ಹೊಸ ಮಳಿಗೆ…

ರಮೇಶ ಉಡುಪ

ಮಂಗಳೂರಿನಲ್ಲಿ ನವಕರ್ನಾಟಕದ ಹೊಸ ಪುಸ್ತಕ ಮಳಿಗೆ ಉದ್ಘಾಟನೆಯಾಯಿತು.

ಶರವು ಗಣಪತಿ ದೇವಸ್ಥಾನದ ರಸ್ತೆಯಲ್ಲಿ ಈ ಮಳಿಗೆಯ ಪ್ರಾರಂಭೋತ್ಸವಕ್ಕೆಂದೆ ಹದಿನಾರು ಕೃತಿಗಳನ್ನು ಲೋಕಾರ್ಪಣೆ ಮಾಡಲಾಯಿತು.

ಮಾನವಕುಲದ ಸೇವೆಯಲ್ಲಿ ಕಳೆದ 62 ವರ್ಷಗಳಿಂದ ನಮ್ಮೊಂದಿಗೆ ಹೆಜ್ಜೆಹಾಕುತ್ತಿರುವ ನಾಡಿನ ಸಮಸ್ತ ಓದುಗರಿಗೆ, ಲೇಖಕರಿಗೆ, ವಿನ್ಯಾಸಕಾರರಿಗೆ, ಮುದ್ರಕರಿಗೆ, ಪುಸ್ತಕ ವಿತರಕರಿಗೆ, ಸಿಬ್ಬಂದಿ ವರ್ಗದವರಿಗೆಲ್ಲರಿಗೂ ಧನ್ಯವಾದಗಳು ಹಾಗೂ ಅಭಿನಂದನೆಗಳು..

‍ಲೇಖಕರು Admin

June 19, 2022

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

೧ ಪ್ರತಿಕ್ರಿಯೆ

  1. ಎಸ್. ಆರ್. ಪ್ರಸನ್ನ ಕುಮಾರ್

    ಒಂದು ಜನಪರ, ಪ್ರಗತಿಪರ ನಿಲುವನ್ನು ಒಳಗೊಂಡ ಕ್ರತಿಗಳನ್ನು ನಿರಂತರವಾಗಿ ಪ್ರಕಟಿಸುವ ಮುಖಾಂತರ ಸಮಾಜದ ಕಣ್ಣನ್ನು ತೆರೆಸುವ, ಜಾಗ್ರತಗೊಳಿಸುವ ಕಾಯಕವನ್ನು ಮಾಡುತ್ತಾ ಬಂದಿರುವ ನವಕರ್ನಾಟಕ ಪ್ರಕಾಶನ ಸಂಸ್ಥೆಯ ಮುಖ್ಯಸ್ಥರಿಗೆ ಈಗ ಮಂಗಳೂರಿನಲ್ಲಿ ಮಳಿಗೆ ತೆಗೆದಿರುವದಕ್ಕೆ ಅಭಿನಂದನೆಗಳು, ಯುವ ಜನತೆ ಓದುವ ಮುಖಾಂತರ ಜಾಗ್ರತ ರಾಗಲು ಪ್ರೇರೇಪಣೆಯಾಗಲಿ ಎಂದು ಹಾರೈಸುತ್ತೇನೆ.

    ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: