
ಮಾತು-ಮೌನದ ನಡುವೆ ಒಪ್ಪೊತ್ತಿನ ನೆನಪು ಎಂಬ ಶೀಷರ್ಿಕೆ ಹೊತ್ತ ರಂಗವಲ್ಲಿ ಕೃತಿಯ ಮೂಲಕ ನಟ ಮಂಡ್ಯ ರಮೇಶ್ ತಮ್ಮ ಬದುಕಿನ ಹಲವು ಮಜಲುಗಳನ್ನು `ರಂಗವಲ್ಲಿ’ ಯಲ್ಲಿ ಬಿಡಿಸಿದ್ದಾರೆ.
ಮೂಲತಃ ರಂಗಭೂಮಿಯ ಮೈಸೂರಿನ `ರಂಗಾಯಣ’ ಮೂಲಕ ರಂಗಯಾತ್ರೆ ನಡೆಸಿ ನಗರದ ರಾಮಕೃಷ್ಣನಗರದಲ್ಲಿ ನಟನ ರಂಗಮಂಟಪ ಎಂಬ ರಂಗ ಕುಟೀರ ಕಟ್ಟಿ ನಿರಂತರ ರಂಗಭೂಮಿಯ ಕೈಂಕರ್ಯ ನಡೆಸಿಕೊಂಡು ಬಂದವರು.
ಈ ಪಯಣದ ಮೆಲುಕುಗಳಲ್ಲದೇ ರಾಜ್ಯದ ಹೆಸರಾಂತ ಪತ್ರಿಕೆಗಳಲ್ಲಿ ಪ್ರಕಟಗೊಂಡ ಅವರ ಲೇಖನಗಳು `ರಂಗವಲ್ಲಿ’ಯಲ್ಲಿ ಅಡಕವಾಗಿದೆ.
ಮಂಡ್ಯ ರಮೇಶ್ ಮೊದಲ ಅಪರಾಧ
ನಿಮಗೆ ಇವೂ ಇಷ್ಟವಾಗಬಹುದು…




0 Comments