'ಮತ್ತೆ ಮತ್ತೆ ತೇಜಸ್ವಿ' ಫೋಟೋ ಆಲ್ಬಂ

ರಮೇಶ್ ಹಿರೇಜಂಬೂರ್

ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಬದುಕು ಬರಹಗಳ ಕುರಿತ “ಮತ್ತೆ ಮತ್ತೆ ತೇಜಸ್ವಿ” ಡಿವಿಡಿಯನ್ನು ಶನಿವಾರ ಸಂಜೆ ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ತೇಜಸ್ವಿಯವರ ಒಡನಾಡಿ, ರೈತ ಹೋರಾಟಗಾರರಾದ ಕಡಿದಾಳು ಶಾಮಣ್ಣ ಬಿಡುಗಡೆ ಮಾಡಿದರು. ಟೋಟಲ್ ಕನ್ನಡ ಈ ಡಿವಿಡಿ ಹೊರತಂದಿದೆ. ಸಮಾರಂಭದಲ್ಲಿ ಪತ್ರಕರ್ತ ಜೋಗಿ. ವಿಧಾನ ಪರಿಷತ್ ಸದಸ್ಯ ಬಿ.ಎಲ್.ಶಂಕರ್, ಉಪನ್ಯಾಸಕ ನರೇಂದ್ರ ರೈ ದೇರ್ಲ, ಕುವೆಂಪು ಕನ್ನಡ ಅಧ್ಯಯನ ಪೀಠದ ಮುಖ್ಯಸ್ಥ ಕೆ.ಸಿ.ಶಿವಾರೆಡ್ಡಿ ಪಾಲ್ಗೊಂಡಿದ್ದರು. ಕಡಿದಾಳು ಶಾಮಣ್ಣ ಅವರ ಪತ್ನಿ ಶ್ರೀದೇವಿ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮದ ಕೆಲವು ಸ್ಮರಣೀಯ ಕ್ಷಣಗಳು ಅವಧಿ ಆಪ್ತರಿಗೆ…

ಪೋಟೋಗಳನ್ನು ದೊಡ್ಡದಾಗಿ ನೋಡಲು ಅವುಗಳ ಮೇಲೆ ಕ್ಲಿಕ್ಕಿಸಿ :

ಫೋಟೋಗಳು : ರಮೇಶ್ ಹಿರೇಜಂಬೂರ್

 

‍ಲೇಖಕರು avadhi

June 17, 2013

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

2 ಪ್ರತಿಕ್ರಿಯೆಗಳು

  1. shivu K

    ಗೆಳೆಯ ರಮೇಶ್ ಹಿರೇಜಂಬೂರ್,
    ಕಾರ್ಯಕ್ರಮಕ್ಕೆ ಕೆಲಸದ ಒತ್ತಡದಿಂದಾಗಿ ಬರಲಾಗದಿದ್ದ ಕೊರಗನ್ನು ಇಡೀ ಕಾರ್ಯಕ್ರಮದ ಚಿತ್ರಗಳನ್ನು ತೋರಿಸುವ ಮೂಲಕ ನಿವಾರಿಸಿದ್ದೀರಿ…ಧನ್ಯವಾದಗಳು.

    ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: