ಮತ್ತೆ ಸಿಕ್ಕರು ತೇಜಸ್ವಿ..

ಪೂರ್ಣಚಂದ್ರ ತೇಜಸ್ವಿ ಅವರ ಖ್ಯಾತ ಕೃತಿ ‘ಕರ್ವಾಲೋ’ ಜರ್ಮನ್ ಅನುವಾದ ಇಂದು ಲೋಕಾರ್ಪಣೆಗೊಂಡಿತು.

ಪ್ರೊ ಬಿ ಎ ವಿವೇಕ ರೈ ಹಾಗೂ ಕತ್ರಿನಾ ಬಿಂದರ್ ಅವರು ಈ ಕೃತಿಯನ್ನು ಅನುವಾದಿಸಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜೇಶ್ವರಿ ತೇಜಸ್ವಿ ಅವರು ಕೃತಿ ಬಿಡುಗಡೆ ಮಾಡಿದರು. ಇಲಾಖೆಯ ನಿರ್ದೇಶಕ ಎನ್ ಆರ್ ವಿಶುಕುಮಾರ್ ಅವರು ಕೃತಿಯ ಮಹತ್ವವನ್ನು ವಿವರಿಸಿದರು.

ಮ್ಯಾಕ್ಸ್ ಮುಲ್ಲರ್ ಭವನದ ನಿರ್ದೇಶಕ ಡಾ ಕ್ಲಾಸ ಹೇಮಿಸ್ ಸಮಾರಂಭದಲ್ಲಿ ಉಪಸ್ಥಿತರಿದ್ದರು. ತೇಜಸ್ವಿ ಪ್ರತಿಷ್ಠಾನದ ಅಧ್ಯಕ್ಷರಾದ ಬಿ ಎಲ್ ಶಂಕರ್ ಅವರು ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದ ಒಂದು ಝಲಕ್ ಇಲ್ಲಿದೆ- 

 

 

‍ಲೇಖಕರು avadhi

July 20, 2018

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

2 ಪ್ರತಿಕ್ರಿಯೆಗಳು

  1. Sudha ChidanandGowd

    ಓಹ್…..
    ಅಪರೂಪದ ಪುಸ್ತಕ, ಅಪರೂಪದ ಫೋಟೋಗಳು.
    ಭೌಗೋಳಿಕ ದೂರದಲ್ಲಿರುವ ಒಂದೇ ಕಾರಣಕ್ಕೆ ಇಂಥ ಸಮಾರಂಭಗಳನ್ನು ಮಿಸ್ ಮಾಡಿಕೊಳ್ಳುವ ನನ್ನಂಥವರಿಗೆ ಫೋಟೋ ಮೂಲಕ ದರ್ಶನ ಮಾಡಿಸುವ ಅವಧಿಗೆ ಅನಂತ ಧನ್ಯವಾದ.

    ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: