ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಮದುಮಗಳ ಫೋಟೋ ಬಂದಿದೆ..

ರಂಗಕರ್ಮಿ, ಎಲೆಕ್ಟ್ರಾನಿಕ್ ಮಾಧ್ಯಮದ ವಿದ್ಯಾರ್ಥಿ ಚಂದ್ರ ಕೀರ್ತಿ ‘ಮಲೆಗಳಲ್ಲಿ ಮಧುಮಗಳು’ ನಾಟಕದ ಫೋಟೋಗಳನ್ನು ಪ್ರೀತಿಯಿಂದ ‘ಅವಧಿ’ಗೆ ಕಳಿಸಿಕೊಟ್ಟಿದ್ದಾರೆ.

ಮೈಸೂರಿನಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ‘ಮಲೆಗಳಲ್ಲಿ ಮದುಮಗಳು’ ಎಲ್ಲಿ ‘ಮಳೆಗಳಲ್ಲಿ ಮದುಮಗಳು’ ಆಗುತ್ತದೋ ಎಂಬ ಆತಂಕವಿತ್ತು. ಆದರೆ ಮಳೆ ಒಂದಿಷ್ಟು ಮಾತ್ರ ಸುರಿದು ನಾಟಕಕ್ಕೆ ಬಿಡುವು ಕೊಟ್ಟಿತು.

ನಾಟಕದ ಒಂದು ಪಕ್ಷಿ ನೋಟ ನಿಮಗಾಗಿ ಇಲ್ಲಿದೆ. ಥ್ಯಾಂಕ್ಸ್ ಚಂದ್ರ ಕೀರ್ತಿ.

‍ಲೇಖಕರು avadhi

24 April, 2010

1

ನಿಮಗೆ ಇವೂ ಇಷ್ಟವಾಗಬಹುದು…

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. […]

ಪ್ರಸಾದ್ ಸ್ವಗತ…

ಪ್ರಸಾದ್ ಸ್ವಗತ…

– ಜಿ.ರಾಜಶೇಖರ ಉಡುಪಿ ನಿಮ್ಮ ಕವಿತೆಗಳು ನಿಜಕ್ಕೂ ಒಳ್ಳೆಯ ರಚನೆಗಳಾಗಿವೆ. ಕಾವ್ಯದ ಲಯದಲ್ಲಿ ನೀವು ತುಂಬಾ ವೈವಿಧ್ಯಮಯವಾದ ಪ್ರಯೋಗಗಳನ್ನು ನಡೆಸಿದ್ದೀರಿ. ಹೊಸಗನ್ನಡ ಕಾವ್ಯದ ಕೆ.ಎಸ್.ನ.,ಅಡಿಗ , ಬೇಂದ್ರೆ ಮುಂತಾದ ಕವಿಗಳ ಸಾಲುಗಳನ್ನು ಸಹ ನೀವು ತುಂಬಾ ಅರ್ಥ ಪೂರ್ಣವಾಗಿ ದುಡಿಸಿಕೊಂಡಿದ್ದಿರಿ. ಇದು ನನಗೆ […]

ನಗ್ತಾರೆ ರಾಮಯ್ಯ

ನಗ್ತಾರೆ ರಾಮಯ್ಯ

-ಸೂತ್ರಧಾರ ರಾಮಯ್ಯ ಮುನ್ ನಗೆ ನುಡಿ ಜೀವನವನ್ನು ವಿಕಟ ದೃಷ್ಟಿಯಿಂದ ನೋಡುವ , ಆಡುವ ಮಾತಿನಲ್ಲಿ ಗಾದೆಗಳನ್ನು ಬಳಸುತ್ತಾ ಶ್ಲೇಶಾರ್ಥಗಳನ್ನು ಹೊರಡಿಸುವ ಹವ್ಯಾಸ ನನಗೆ ಬುದ್ಧಿ ಬಂದಾಗಿನಿಂದ ಇದೆ. ಈ ಗೀಳು ನನಗೆ ಯಾವಾಗ, ಯಾರಿಂದ ಅಂಟಿಕೊಂಡು ಎಂದು ಒಮ್ಮೆ ಹಿಂದಿರುಗಿ […]

3 Comments

  1. Muralidhar Sajjan

    ಚಂದ್ರಕೀರ್ತಿಯವರೆ ಫೋಟೊಗಳನ್ನು ಚೆನ್ನಾಗಿ ಸೆರೆಹಿಡಿದಿದ್ದಿರಿ. All the best for your work.

  2. ashok

    cool dude

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading