ಮನವ ಕಾಡುತಿದೆ…

‘ದಿನ ಸವೆಯುತ್ತಿದೆ. ದಿನ ಮುಗಿಯುವ ಕೊನೆಯಲ್ಲಿ ಎಲ್ಲವೂ ಮುಗಿದ

ಮೇಲೆ ಭಾವನೆ ಮೀರಿದ ಇಥಿಯೋಪಿಯಾದ ಮಕ್ಕಳು ಬರುತ್ತವೆ. ಕ್ಷಾಮದ

ಬಿಳಿ ಹಲ್ಲುಗಳು ಅವುಗಳನ್ನು ತಿನ್ನುತ್ತವೆ. ಅವುಗಳು ನನ್ನನ್ನು ತಿನ್ನುತ್ತವೆ…’

-ದೇವನೂರ ಮಹಾದೇವ

 
 

‍ಲೇಖಕರು G

September 27, 2020

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ನೀನು…

ನೀನು…

ದೊರೆ..

ದೊರೆ..

2 ಪ್ರತಿಕ್ರಿಯೆಗಳು

  1. ಪು. ಸೂ . ಲಕ್ಷ್ಮೀನಾರಾಯಣ ರಾವ್

    ದೇವನೂರರೆ , ನಿಮ್ಮನ್ನು ತಿನ್ನುವ ಆ ಸಂಗತಿಗಳೇ ನಮ್ಮೆಲ್ಲರನ್ನೂ ತಿನ್ನಲಿ . ಕಿವುಡು ,ಕುರುಡು ,ಕ್ರೂರವು ಆದ ಈ ಸಮಾಜಕ್ಕೆ ಸ್ವಲ್ಪವಾದರೂ ಮನುಷ್ಯತ್ವ ಬರಲಿ .ದಯವಿಲ್ಲದಾ ಧರ್ಮಗಳು ನೂರಾರು ಇದ್ದೂ ಇಲ್ಲದಂತಾಗಿದೆ …………

    ಪ್ರತಿಕ್ರಿಯೆ
  2. D.Ravivarma

    ಕ್ಷಾಮದ
    ಬಿಳಿ ಹಲ್ಲುಗಳು ಅವುಗಳನ್ನು ತಿನ್ನುತ್ತವೆ. ಅವುಗಳು ನನ್ನನ್ನು ತಿನ್ನುತ್ತವೆ…’
    -ದೇವನೂರ ಮಹಾದೇವ
    idii..manukulakke idu kaadabekaagide…tattabekaagide…
    nimma chintane nannannu kaaduttide….

    ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: