ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಜಂಟಿಯಾಗಿ ನೀಡುವ ಮಯೂರವರ್ಮ ಸಾಹಿತ್ಯ ಪ್ರಶಸ್ತಿಗೆ ಮಮತಾ ಅರಸೀಕೆರೆ, ಕಾತ್ಯಾಯಿನಿ ಕುಂಜಿಬೆಟ್ಟು, ಟಿ ಜಿ ಶ್ರೀನಿಧಿ, ಬಸವರಾಜ ಭಜಂತ್ರಿ, ಜಗದೀಶ ಲಿಂಗನಾಯಕ ಅವರನ್ನು ಆಯ್ಕೆ ಮಾಡಲಾಗಿದೆ.
೪೫ ವರ್ಷದೊಳಗಿನ ಸಾಹಿತಿಗಳ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತದೆ.
ಪ್ರಶಸ್ತಿ ೨೫ ಸಾವಿರ ರೂ ನಗದು ಹಾಗೂ ಸನ್ಮಾನ ಒಳಗೊಂಡಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಎಲ್ಲರಿಗೂ ಹೃತ್ಪೂರ್ವಕ ಅಭಿನಂದನೆಗಳು
ಚೆನ್ನಾಗಿ ಮೂಡಿ ಬರುತ್ತಿದೆ. ಅಭಿನಂದನೆಗಳು.