ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರಕಟ: ಬಿ ಎನ್ ಮಲ್ಲೇಶ್ ಸಂಪಾದಕತ್ವದ ‘ನಗರವಾಣಿ’ಗೆ ಆಂದೋಲನ ಪ್ರಶಸ್ತಿ

ಪ್ರಶಸ್ತಿ ಸಂಭ್ರಮ

ದಾವಣಗೆರೆಯ ‘ನಗರವಾಣಿ’ ಕಚೇರಿಯಲ್ಲಿ ಸಿಹಿ ಹಂಚುವ ಮೂಲಕ ಪ್ರಶಸ್ತಿ ಸಂಭ್ರಮ ಆಚರಣೆ ಜರುಗಿತು.

ಪತ್ರಿಕೆಯ ಮಾಲೀಕರಾದ ಕೇಶವಮೂರ್ತಿ ಹಾಗೂ ಸಂಪಾದಕರಾದ ಬಿ ಎನ್ ಮಲ್ಲೇಶ್ ಅವರು ಸಹೋದ್ಯೋಗಿಗಳೊಂದಿಗೆ ಮಾತನಾಡಿ ‘ಆಂದೋಲನ’ ಹೆಸರಿನಲ್ಲಿ ಪ್ರಶಸ್ತಿ ಸಿಕ್ಕಿರುವುದು ‘ನಗರವಾಣಿ’ಯ ಸಮಾಜಮುಖಿ ಪತ್ರಿಕೋದ್ಯಮಕ್ಕೆ ಸಂದ ಗೌರವ.

ಈ ಪ್ರಶಸ್ತಿಯ ಘನತೆಯನ್ನು ನಾವು ಇನ್ನಷ್ಟು ಸಮಾಜಮುಖಿ ವರದಿಗಳನ್ನು ಪ್ರಕಟಿಸುವುದರ ಮೂಲಕ ತೋರಿಸೋಣ ಎಂದು ಅಭಿಪ್ರಾಯಪಟ್ಟರು

 

‍ಲೇಖಕರು avadhi

November 28, 2017

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: