
ಮುಂದಿನ ಸಮ್ಮೇಳನ ಎಲ್ಲಿ…? ಎಂಬುದು ಇನ್ನೂ ಒಂದು ತಿಂಗಳಾದರೂ ನಿರ್ಧಾರವಾಗುವ ನಿರೀಕ್ಷೆ ಇಲ್ಲ.
ಸಾಹಿತ್ಯ ಪರಿಷತ್ತು ಐದು ಜನರ ಸಮಿತಿ ರಚಿಸಿ ಸಧ್ಯಕ್ಕೆ ಸುಮ್ಮನಾಗಿದೆ. ಈ ಸಮಿತಿ ನಂತರದ ದಿನಗಳಲ್ಲಿ ಮುಂದಿನ ಸಮ್ಮೇಳನಕ್ಕೆ ಜಿಲ್ಲೆಯನ್ನು ಆಯ್ಕೆ ಮಾಡುತ್ತದೆ.

ಮುಂದಿನ ಸಮ್ಮೇಳನ ಎಲ್ಲಿ…? ಎಂಬುದು ಇನ್ನೂ ಒಂದು ತಿಂಗಳಾದರೂ ನಿರ್ಧಾರವಾಗುವ ನಿರೀಕ್ಷೆ ಇಲ್ಲ.
ಸಾಹಿತ್ಯ ಪರಿಷತ್ತು ಐದು ಜನರ ಸಮಿತಿ ರಚಿಸಿ ಸಧ್ಯಕ್ಕೆ ಸುಮ್ಮನಾಗಿದೆ. ಈ ಸಮಿತಿ ನಂತರದ ದಿನಗಳಲ್ಲಿ ಮುಂದಿನ ಸಮ್ಮೇಳನಕ್ಕೆ ಜಿಲ್ಲೆಯನ್ನು ಆಯ್ಕೆ ಮಾಡುತ್ತದೆ.
ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. […]
– ಜಿ.ರಾಜಶೇಖರ ಉಡುಪಿ ನಿಮ್ಮ ಕವಿತೆಗಳು ನಿಜಕ್ಕೂ ಒಳ್ಳೆಯ ರಚನೆಗಳಾಗಿವೆ. ಕಾವ್ಯದ ಲಯದಲ್ಲಿ ನೀವು ತುಂಬಾ ವೈವಿಧ್ಯಮಯವಾದ ಪ್ರಯೋಗಗಳನ್ನು ನಡೆಸಿದ್ದೀರಿ. ಹೊಸಗನ್ನಡ ಕಾವ್ಯದ ಕೆ.ಎಸ್.ನ.,ಅಡಿಗ , ಬೇಂದ್ರೆ ಮುಂತಾದ ಕವಿಗಳ ಸಾಲುಗಳನ್ನು ಸಹ ನೀವು ತುಂಬಾ ಅರ್ಥ ಪೂರ್ಣವಾಗಿ ದುಡಿಸಿಕೊಂಡಿದ್ದಿರಿ. ಇದು ನನಗೆ […]
-ಸೂತ್ರಧಾರ ರಾಮಯ್ಯ ಮುನ್ ನಗೆ ನುಡಿ ಜೀವನವನ್ನು ವಿಕಟ ದೃಷ್ಟಿಯಿಂದ ನೋಡುವ , ಆಡುವ ಮಾತಿನಲ್ಲಿ ಗಾದೆಗಳನ್ನು ಬಳಸುತ್ತಾ ಶ್ಲೇಶಾರ್ಥಗಳನ್ನು ಹೊರಡಿಸುವ ಹವ್ಯಾಸ ನನಗೆ ಬುದ್ಧಿ ಬಂದಾಗಿನಿಂದ ಇದೆ. ಈ ಗೀಳು ನನಗೆ ಯಾವಾಗ, ಯಾರಿಂದ ಅಂಟಿಕೊಂಡು ಎಂದು ಒಮ್ಮೆ ಹಿಂದಿರುಗಿ […]
0 Comments