‘ಬಹುರೂಪಿ’ ಪ್ರಕಟಣೆಯ ಮುಜಾಫರ್ ಅಸ್ಸಾದಿ ಅವರ ‘ಅಲ್ಪಸಂಖ್ಯಾತರು ಮತ್ತು ಜಾತಿ ವ್ಯವಸ್ಥೆ’ ಕೃತಿಯನ್ನು ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಬಿಡುಗಡೆ ಮಾಡಿದರು.
ಬೆಂಗಳೂರಿನ ಗಾಂಧಿ ಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಸಮಾರಂಭದಲ್ಲಿ ಪತ್ರಕರ್ತೆ ಶ್ರೀಮತಿ ಸಿಂಥಿಯಾ ಸ್ಟೀಫನ್, ರಾಜ್ಯ ಹೈಕೋರ್ಟ್ನ ವಿಶ್ರಾಂತ ನ್ಯಾಯಾಧೀಶರಾದ ಹೆಚ್ ಎನ್ ನಾಗಮೋಹನ ದಾಸ್ ಹಾಗೂ ‘ಬಹುರೂಪಿ’ಯ ಶ್ರೀಜಾ ವಿ ಎನ್ ಇದ್ದರು.
ಕಾರ್ಯಕ್ರಮದ ಫೋಟೋ ಆಲ್ಬಂ ಇಲ್ಲಿದೆ.
0 ಪ್ರತಿಕ್ರಿಯೆಗಳು