‘ಮೈತ್ರಿ ಪ್ರಕಾಶನ’ ಕಥಾಸ್ಫರ್ಧೆಗೆ ಆಹ್ವಾನ…

ಮೈತ್ರಿ ಪ್ರಕಾಶನದ ವತಿಯಿಂದ ಕಥಾಸ್ಫರ್ಧೆಗಾಗಿ ಕತೆಗಳನ್ನು ಆಹ್ವಾನಿಸಲಾಗಿದೆ. ಕತೆಗಳು ಸ್ವಂತದ್ದಾಗಿರಬೇಕು ಅನುವಾದ, ಆಧಾರದ ಕತೆಗಳು ಇರಬಾರದು. ಮೂರು ಬಹುಮಾನಗಳು ಮೊದಲ ಬಹುಮಾನ ರೂಗಳಲ್ಲಿ 5000, ಎರಡನೇಯ ಬಹುಮಾನ 3000 ಹಾಗೂ ಕೊನೆಯದು 2000.

ನಿಯಮಾವಳಿಗಳು:
1) ಒಬ್ಬರು ಒಂದು ಕತೆ ಮಾತ್ರ ಕಳಿಸಬೇಕು, ಕತೆಯ ಪದಮಿತಿ 1500 .
2) ಕತೆಗಳನ್ನು ನುಡಿ/ಯುನಿಕೋಡಿನಲ್ಲಿ ಟಂಕಿಸಿ ಕೊನೆಗೆ ನೀಡಿದ ಮೇಲ್ ಐಡಿಗೆ ಕಳಿಸಬೇಕು.
3) ಹಿರಿಯ ಹಾಗೂ ಹೊಸ ಲೇಖಕ/ಲೇಖಕಿಯರಿಗೆ ಈ ಸ್ಫರ್ಧೆಯಲ್ಲಿ ಭಾಗವಹಿಸುವ ಅವಕಾಶವಿದೆ. ಆದಷ್ಟು ಹೊಸ ಕತೆಗಳ ಕಳಿಸಿ..ಈಗಾಗಲೇ ಪತ್ರಿಕೆ, ಪುಸ್ತಕದಲ್ಲಿ ಪ್ರಕಟವಾದ ಕತೆಗಳು ಬೇಡ.
4) ಹಸ್ತಪ್ರತಿ/ಕತೆಯ ಲಗತ್ತಿನಲ್ಲಿ ಲೇಖಕರ ಹೆಸರು ಇರಬಾರದು. ಒಂದು ವೇಳೆ ಇದ್ದಲ್ಲಿ ಆ ಕತೆಗಳನ್ನು ನಿರಾಕರಿಸಲಾಗುವುದು.
5) ಮೇಲಿನಲ್ಲಿ ಹೆಸರು, ವಿಳಾಸ, ವೃತ್ತಿ ಹಾಗೂ ಮೊಬೈಲ್ ಸಂಖ್ಯೆ ಇರಲಿ.
6) ಒಟ್ಟು ಹತ್ತು ಕತೆಗಳ ಸಂಕಲನ ಇದಾಗಲಿದೆ. ಆ ಹತ್ತು ಕತೆಗಳಲ್ಲಿಯೇ ಬಹುಮಾನಿತ ಕತೆಗಳೂ ಇರುತ್ತವೆ.
7) ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ.

ಕತೆ ಕಳಿಸಲು ಕೊನೆಯ ದಿನಾಂಕ 10-09-2021

Mail Id: [email protected]
ಹೆಚಿನ ಮಾಹಿತಿಗೆ 8317396164 ಗೆ ಸಂಪರ್ಕಿಸಿ

‍ಲೇಖಕರು Admin

August 19, 2021

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: