ಮೈಸೂರಿನಲ್ಲಿ ‘ಬಯಲ ಬೆಡಗು’ ಸಂವಾದ

‘ಬಹುರೂಪಿ’ಯ ಹೆಮ್ಮೆಯ ಪ್ರಕಟಣೆ ಜಿ ಎನ್ ನಾಗರಾಜ್ ಅವರ ‘ನಿಜ ರಾಮಾಯಣದ ಅನ್ವೇಷಣೆ’ ಕೃತಿಯ ಬಗ್ಗೆ ಮೈಸೂರಿನಲ್ಲಿ ಸಂವಾದ ನಡೆಸಲಾಯಿತು.

‘ಬಯಲ ಬೆಡಗು’ ಬಳಗ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ ಹೆಚ್ ಎಸ್ ರೇಣುಕಾರಾಧ್ಯ ಅವರು ಕೃತಿ ಬಗೆಗಿನ ತಮ್ಮ ನೋಟವನ್ನು ಹಂಚಿಕೊಂಡರು.

ಹಿರಿಯ ಸಾಹಿತಿ ಕಾಳೇಗೌಡ ನಾಗವಾರ ಅವರು ಕಾರ್ಯಕ್ರಮದ ಆಧ್ಯಕ್ಷತೆಯನ್ನುವಹಿಸಿದ್ದರು.

ಚಿಂತಕ ಮಹೇಶ್ ಹರವೆ, ಪತ್ರಕರ್ತ ಚಿನ್ನಸ್ವಾಮಿ ವಡ್ಡಗೆರೆ, ಅಧ್ಯಾಪಕರಾದ ಸಂತೋಷ ಚೊಕ್ಕಾಡಿ, ತಿಮ್ಮರಾಜು, ಪುಸ್ತಕ ಪ್ರಾಧಿಕಾರದ ನಿಂಗಣ್ಣ. ಐ.ಪಿ.ಎಸ್ ಅಧಿಕಾರಿ ಶ್ರೀಮತಿ ಕವಿತಾ,  ಪ್ರಭು ಬಿಸ್ಲಳ್ಳಿ ಮೊದಲಾದವರು ಚರ್ಚೆಯಲ್ಲಿ ಭಾಗವಹಿಸಿದ್ದರು.

‘ನಿಜ ರಾಮಾಯಣದ ಅನ್ವೇಷಣೆ’ ಕೃತಿಯನ್ನು ಕೊಳ್ಳಲು-

 

‍ಲೇಖಕರು avadhi

May 11, 2019

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: