ಯೂನಿಕೋಡ್ ಕುರಿತು ಕಂಬಾರರು ಹೇಳಿದ್ದು

ಕನ್ನಡಕ್ಕೆ ಯೂನಿಕೋಡ್ ಬೇಕು ಎನ್ನುವ ದನಿಯನ್ನು ಜೀವಂತವಾಗಿಟ್ಟವರು ಚಂದ್ರಶೇಖರ ಕಂಬಾರರು

ಆ ಬಗ್ಗೆ ಅವರ ನಿಲುವು ಯಾವಾಗಲೂ ಸ್ಪಷ್ಟ

ಕನ್ನಡ ಭಾಷೆಯ ಬೆಳವಣಿಗೆಗಾಗಿ ಯೂನಿಕೋಡ್‌ ತಂತ್ರಜ್ಞಾನ ಹೆಚ್ಚು ಬಳಕೆಯಾಗಬೇಕು.

ತಂತ್ರಜ್ಞಾನ ಮುಂದುವರೆದಂತೆ ಪ್ರಾದೇಶಿಕ ಭಾಷೆಗಳ ತಂತ್ರಾಂಶಗಳ ಬಳಕೆ ಕೂಡ ಹೆಚ್ಚಾಗುತ್ತಿದೆ.

ನೆರೆಯ ತಮಿಳುನಾಡಿನಲ್ಲಿ ತಂತ್ರಾಂಶ ಬಳಕೆಗೆ ಹೆಚ್ಚು ಒತ್ತು ನೀಡಲಾಗಿದೆ.

ಹಾಗೆಯೇ, ಅಲ್ಲಿನ ಜನ ಮಾತೃ ಭಾಷೆಯಲ್ಲೇ ವ್ಯವಹಾರ ಮತ್ತು ದಿನನಿತ್ಯದ ಚಟುವಟಿಕೆಗಳನ್ನು ನಡೆಸುತ್ತಾರೆ.

ಹೀಗಾಗಿ, ಕನ್ನಡ ಭಾಷಾ ಬೆಳವಣಿಗೆಗೂ ಯೂನಿಕೋಡ್‌ ತಂತ್ರಾಂಶ ಹೆಚ್ಚು ಬಳಕೆಯಾಗಬೇಕು.

ಅಲ್ಲದೇ, ಇತರೆ ತಂತ್ರಜ್ಞಾನಗಳು ಸಹ ಕನ್ನಡ ಭಾಷೆಗೆ ಕೊಡುಗೆ ನೀಡುವಂತಾಗಬೇಕು.

– ಚಂದ್ರಶೇಖರ ಕಂಬಾರ

‍ಲೇಖಕರು avadhi

January 23, 2014

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: