ಬಹುರೂಪಿ ಪ್ರಕಾಶನದ ‘ನಂಜಿಲ್ಲದ ಪದಗಳು’ ಕವನ ಸಂಕಲನ ಶಿವಮೊಗ್ಗದಲ್ಲಿ ಗಣರಾಜ್ಯೋತ್ಸವ ದಿನದಂದು ಬಿಡುಗಡೆಯಾಯಿತು.
ರವಿಕುಮಾರ್ ಟೆಲೆಕ್ಸ್ ಅವರ ಈ ಕೃತಿ ಈಗಾಗಲೇ ವಿಭಾ ಸಾಹಿತ್ಯ ಪ್ರಶಸ್ತಿಯನ್ನು ಪಡೆದಿದೆ.
ಪತ್ರಕರ್ತ ರವಿಕುಮಾರ್ ಈ ಕೃತಿಯನ್ನು ಮಾನವತಾವಾದಿ ಪೌರಕಾರ್ಮಿಕರಿಗೆ ಅರ್ಪಿಸಿದ್ದಾರೆ
ಈ ಕೃತಿಯನ್ನು ಚಿಂತಕ ಸಣ್ಣರಾಮ ಅವರು ಬಿಡುಗಡೆ ಮಾಡಿದರು. ವಿಮರ್ಶಕಿ ಸಬಿತಾ ಬನ್ನಾಡಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪೊನ್ನುರಾಜ್, ಪತ್ರಕರ್ತ ಜಿ ಎನ್ ಮೋಹನ್, ಚಾರ್ವಾಕ ರಘು, ಕುಂಸಿ ಉಮೇಶ್ ಅವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದರು
0 ಪ್ರತಿಕ್ರಿಯೆಗಳು