ರವಿಕುಮಾರ್ ಟೆಲೆಕ್ಸ್ ಅವರ ‘ನಂಜಿಲ್ಲದ ಪದಗಳು’ ಫೋಟೋ ಆಲ್ಬಂ

ಬಹುರೂಪಿ ಪ್ರಕಾಶನದ ‘ನಂಜಿಲ್ಲದ ಪದಗಳು’ ಕವನ ಸಂಕಲನ ಶಿವಮೊಗ್ಗದಲ್ಲಿ ಗಣರಾಜ್ಯೋತ್ಸವ ದಿನದಂದು ಬಿಡುಗಡೆಯಾಯಿತು.

ರವಿಕುಮಾರ್ ಟೆಲೆಕ್ಸ್ ಅವರ ಈ ಕೃತಿ ಈಗಾಗಲೇ ವಿಭಾ ಸಾಹಿತ್ಯ ಪ್ರಶಸ್ತಿಯನ್ನು ಪಡೆದಿದೆ.

ಪತ್ರಕರ್ತ ರವಿಕುಮಾರ್ ಈ ಕೃತಿಯನ್ನು ಮಾನವತಾವಾದಿ ಪೌರಕಾರ್ಮಿಕರಿಗೆ ಅರ್ಪಿಸಿದ್ದಾರೆ

ಈ ಕೃತಿಯನ್ನು ಚಿಂತಕ ಸಣ್ಣರಾಮ ಅವರು ಬಿಡುಗಡೆ ಮಾಡಿದರು. ವಿಮರ್ಶಕಿ ಸಬಿತಾ ಬನ್ನಾಡಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪೊನ್ನುರಾಜ್, ಪತ್ರಕರ್ತ ಜಿ ಎನ್ ಮೋಹನ್, ಚಾರ್ವಾಕ ರಘು, ಕುಂಸಿ ಉಮೇಶ್ ಅವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದರು

 

‍ಲೇಖಕರು avadhi

January 27, 2019

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: