ರವಿಕುಮಾರ್ ಟೆಲೆಕ್ಸ್ ಗೆ ಪ್ರಶಸ್ತಿ

ಈ ಸಾಲಿನ ರಾಜ್ಯ ಮಟ್ಟದ ಮುಳ್ಳೂರು ನಾಗರಾಜ್ ಕಾವ್ಯ ಪ್ರಶಸ್ತಿಗೆ ಯುವ ಕವಿ, ಪತ್ರಕರ್ತ ರವಿ ಕುಮಾರ್ ಟೆಲೆಕ್ಸ್ ಅವರು ಆಯ್ಕೆಯಾಗಿದ್ದಾರೆ

ಅವರ ಮೊದಲ ಸಂಕಲನ ‘ನಂಜಿಲ್ಲದ ಪದಗಳು’ ಕೃತಿಯನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಮೈಸೂರಿನ ಕಲಾ ಮಂದಿರದ ಕಿರು ಸಭಾಂಗಣದಲ್ಲಿ ಜೂನ್ ೨ರಂದು ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಪ್ರಶಸ್ತಿ ೧೦ ಸಾವಿರ ರೂ ನಗದು ಹಾಗೂ ಪ್ರಶಸ್ತಿ ಫಲಕವನ್ನು ಹೊಂದಿದೆ ಎಂದು ಈ ಪ್ರಶಸ್ತಿ ಸ್ಥಾಪನೆ ಮಾಡಿರುವ ‘ರಂಗವಾಹಿನಿ’ ತಂಡದ ಅಧ್ಯಕ್ಷ ಸಿ ಎಂ ನರಸಿಂಹಮೂರ್ತಿ ಅವರು ತಿಳಿಸಿದ್ದಾರೆ.

‍ಲೇಖಕರು avadhi

May 25, 2019

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

೧ ಪ್ರತಿಕ್ರಿಯೆ

  1. ಸುಧಾರಾಣಿ. ನಾಯ್ಕ,ಸಿದ್ದಾಪುರ

    ಅಭಿನಂದನೆಗಳು…. ನಿಮ್ಮ ಕವನ ಸಂಕಲನ ಓದಿರುವೆ.ಪ್ರತಿ ಕವನದಲ್ಲೂ ಒಂದೊಂದು ಅಂತರಾಳವಿದೆ. ಪ್ರಶಸ್ತಿಗೆ ಒಳ್ಳೆಯ ಕೃತಿ ಯ ಆಯ್ಕೆಯಾಗಿದೆ…ಮತ್ತೊಮ್ಮೆ ಅಭಿನಂದನೆಗಳು ಸರ್…

    ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: