ರಾಜಾರಾಮ್ ತಲ್ಲೂರು ಹಾಗೂ ಚಂದ್ರಿಕಾಗೆ ಕಾರಂತ ಪುರಸ್ಕಾರ ಪ್ರದಾನ

ಮೂಡಬಿದಿರೆಯ ಶಿವರಾಮ ಕಾರಂತ ಪ್ರತಿಷ್ಠಾನ ನೀಡುವ 19ನೇ ವರ್ಷದ ಪ್ರಶಸ್ತಿ ಮತ್ತು ಪುರಸ್ಕಾರ ಕಾರ್ಯಕ್ರಮ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ಶಿವರಾಮ ಕಾರಂತ ಕಲಾಭವನದಲ್ಲಿ ಶನಿವಾರ ನಡೆಯಿತು.

ಕಥೆಗಾರ ಟಿ. ಎಂ ಸುಬ್ಬರಾವ್ ಅವರು ಶಿವರಾಮ ಕಾರಂತ ಪ್ರಶಸ್ತಿಯನ್ನು ಸ್ವೀಕರಿಸಿದರು.

“ಮೋದಾಳಿ” ನಾಟಕ ಕೃತಿಗಾಗಿ ಪಿ ಚಂದ್ರಿಕಾ ಮತ್ತು “ತಲ್ಲೂರು ಎಲ್ ಎನ್” ಪುಸ್ತಕಕ್ಕಾಗಿ ರಾಜಾರಾಂ ತಲ್ಲೂರು ಅವರಿಗೆ ಶಿವರಾಮ ಕಾರಂತ ಪುರಸ್ಕಾರ ಪ್ರದಾನ ಮಾಡಲಾಯಿತು.

ಆಳ್ವಾಸ್ ಸಂಸ್ಥೆಗಳ ಮುಖ್ಯಸ್ಥ ಮೋಹನ ಆಳ್ವ, ಮೂಡಬಿದಿರೆ ಎಂಸಿಎಸ್ ಬ್ಯಾಂಕಿನ ಎಂ ಚಂದ್ರಶೇಖರ್, ಶಿವರಾಮ ಕಾರಂತ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಜಯಪ್ರಕಾಶ ಮಾವಿನಕುಳಿ ಅತಿಥಿಗಳಾಗಿದ್ದರು

‍ಲೇಖಕರು avadhi

March 15, 2020

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: