ಲೇಖಕ ಚಂದ್ರಕಾಂತ ಕರದಳ್ಳಿ ನಿಧನ

ಹಿರಿಯ ಲೇಖಕ ಚಂದ್ರಕಾಂತ ಕರದಳ್ಳಿ ನಿಧನ | ಬೆಂಗಳೂರಿನಲ್ಲಿ ಹೃದಯಾಘಾತ |

ಈಚೆಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿದ್ದರು |

ಯಾದಗಿರಿ ಜಿಲ್ಲೆಯ ಶಹಾಪೂರ ಪಟ್ಟಣದವರು |

ಮಕ್ಕಳ ಸಾಹಿತ್ಯದಲ್ಲಿ ಹೆಚ್ಚಿನ ಕೊಡುಗೆ |

ಕಳೆದ ನವೆಂಬರ್‍ನಲ್ಲಿ ರಾಜ್ಯೋತ್ಸವ ಪುರಸ್ಕಾರಕ್ಕೆ ಭಾಜನ |

20 ಕ್ಕೂ ಹೆಚ್ಚು ಮಕ್ಕಳಿಗಾಗಿ ಪುಸ್ತಕಗಳ ರಚನೆ |

ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲಿ ಬರವಣಿಗೆ |

ಬೆಳಿಗ್ಗೆ 9.30 ರ ಸುಮಾರಿಗೆ ಸಚಿವ ಸುರೇಶಕುಮಾರ ಭೇಟಿ ಮಾಡಿದ ಕರದಳ್ಳಿ |

ಪ್ರಕಾಶಕ ಬಸವರಾಜ ಕೋನೆಕ್, ಸಾಹಿತಿ ಪ್ರೊ.ಶಿವರಾಜ ಪಾಟೀಲ, ಲೇಖಕ ಪ್ರೊ. ಶ್ರೀಶೈಲ ನಾಗರಾಳ ಜೊತೆಯಲ್ಲಿ ಸಚಿವರಿಗೆ ಭೇಟಿ |

ಕಲ್ಯಾಣ ಕರ್ನಾಟಕದ ಪ್ರಖ್ಯಾತ ಲೇಖಕ ಕರದಳ್ಳಿ |

ಸೇಡಂನ ಅಮ್ಮ ಗೌರವ ಪುರಸ್ಕಾರಕ್ಕೆ ಭಾಜನರಾಗಿದ್ದರು |

‍ಲೇಖಕರು avadhi

December 19, 2019

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: