ವಸುಂಧರಾ ಭೂಪತಿ ಅವರಿಗೆ ‘ಸಮೃದ್ಧ ಸಮುದಾಯ ಆರೋಗ್ಯ ಸಾಹಿತ್ಯ’ ಪ್ರಶಸ್ತಿ


‘ಸಮೃದ್ಧ ಸಮುದಾಯ ಆರೋಗ್ಯ ಸಾಹಿತ್ಯ’ ಪ್ರಶಸ್ತಿಗೆ ಖ್ಯಾತ ಆಯುರ್ವೇದ ವೈದ್ಯರು ಮತ್ತು ಸಾಹಿತಿಯಾದ ಡಾ.ವಸುಂಧರಾ ಭೂಪತಿ ಅವರು ಆಯ್ಕೆಯಾಗಿದ್ದಾರೆಂ

ಕರ್ನಾಟಕ ಸಮುದಾಯ ಆರೋಗ್ಯ ಸಂಸ್ಥೆ ನೀಡುವ ಈ ಪ್ರಶಸ್ತಿಯನ್ನು ಪ್ರತಿವರ್ಷ ವೈದ್ಯ ಸಾಹಿತ್ಯದಲ್ಲಿ ಗಣನೀಯ ಸೇವೆ ಸಲ್ಲಿಸಿದ ಒಬ್ಬರನ್ನು ಗುರುತಿಸಿ ನೀಡಲಾಗುತ್ತಿದ್ದು, ಈ ಬಾರಿ ಡಾ. ವಸುಂಧರಾ ಭೂಪತಿಯನ್ನು ಆಯ್ಕೆಮಾಡಲಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ತಿಂಗಳ 11 ರಂದು ಕೆಂಪೇಗೌಡ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ನಲ್ಲಿ ನಡೆಯಲಿದೆ ಎಂದು ಅಧ್ಯಕ್ಷರಾದ ಡಾ. ದಯಾನಂದ್ ಅವರು ತಿಳಿಸಿದ್ದಾರೆ.

ಡಾ. ವಸುಂಧರಾ ಭೂಪತಿಯವರು ಸಾಹಿತ್ಯ ಕ್ಷೇತ್ರದಲ್ಲಿಯೂ ಹೆಸರು ಮಾಡಿದ್ದು ವ್ಯದ್ಯಕೀಯಕ್ಕೆ ಸಂಬಂಧಿಸಿದಂತೆ 70ಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರಕಟಿಸಿದ್ದಲ್ಲದೆ ವೈದ್ಯಕೀಯಕ್ಕೆ ಸಂಬಂಧಿಸಿದಂತೆ ನಾಡಿನ ಹೆಸರಾಂತ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಇವರ ಅಂಕಣಗಳು ಹೆಚ್ಚು ಜನಪ್ರಿಯವಾಗಿವೆ. ಈ ಎಲ್ಲ ಅಂಶಗಳನ್ನು ಗಮನದಲ್ಲಿರಿಸಿಕೊಂಡು ಅವರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

‍ಲೇಖಕರು avadhi

August 8, 2023

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: