ಕನ್ನಡ ವಿಶ್ವವಿದ್ಯಾಲಯದ ಪ್ರೊಫೆಸರ್ ವಿಠ್ಠಲರಾವ್ ಗಾಯಕ್ವಾಡ್ ಅವರಿಗೆ ೨೦೧೯ ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿಯ ಅನುವಾದ ಪ್ರಶಸ್ತಿ ಸಂದಿದೆ.
ಮರಾಠಿಯ ಖ್ಯಾತ ಸಾಹಿತಿ ಶರಣಕುಮಾರ ಲಿಂಬಾಳೆ ಅವರ ಕೃತಿಯ ಅನುವಾದ ‘ದಲಿತ ಸಾಹಿತ್ಯದ ಸೌಂದರ್ಯ ಪ್ರಜ್ಞೆ’ ಕೃತಿಗೆ ಈ ಪ್ರಶಸ್ತಿ ಘೋಷಣೆಯಾಗಿದೆ.
ಪ್ರತಿಷ್ಠಿತ ‘ಯಾಜಿ ಪ್ರಕಾಶನ’ ಈ ಕೃತಿಯನ್ನು ಪ್ರಕಟಿಸಿದೆ.
0 ಪ್ರತಿಕ್ರಿಯೆಗಳು