ವಿದ್ಯಾರಶ್ಮಿ ಪೆಲತ್ತಡ್ಕ ಸೇರಿದಂತೆ ಐವರಿಗೆ ಮಯೂರ ವರ್ಮ ಸಾಹಿತ್ಯ ಪ್ರಶಸ್ತಿಯನ್ನು ಘೋಷಿಸಲಾಗಿದೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಕೊಡಮಾಡುವ ಮಯೂರ ವರ್ಮ ಸಾಹಿತ್ಯ ಪ್ರಶಸ್ತಿಯು 2022ನೇ
ಸಾಲಿಗೆ ವಿದ್ಯಾರಶ್ಮಿ ಪೆಲತ್ತಡ್ಕ , ಬೇಲೂರು ರಘುನಂದನ, ಹನುಮಂತ ಸೋಮನಕಟ್ಟಿ, ಗುಡ್ಡಪ್ಪ ಬೆಟಗೇರಿ, ಡಾ. ಸತ್ಯಮಂಗಲ ಮಹಾದೇವ ಇವರನ್ನು ಆಯ್ಕೆಮಾಡಲಾಗಿದೆ.
ಪ್ರಶಸ್ತಿಯು 25,000 ನಗದು ಹಾಗೂ ಪ್ರಮಾಣಪತ್ರವನ್ನು ಒಳಗೊಂಡಿರುತ್ತದೆ. ಈ ಪ್ರಶಸ್ತಿಯು 45 ವರ್ಷದೊಳಗಿನ ಪ್ರತಿಭಾವಂತರಿಗೆ ನೀಡಲಾಗುತ್ತದೆ.
0 ಪ್ರತಿಕ್ರಿಯೆಗಳು