ವಿದ್ಯಾವರ್ಧಕ ಸಂಘದ ಪ್ರಶಸ್ತಿ ಪ್ರಕಟ…

ಉಮಾ ಮುಕುಂದ್‌, ಪೂರ್ಣಿಮಾ ಮಾಳಗಿಮನಿ, ದೀಪಾ ಹಿರೇಗುತ್ತಿ ಸೇರಿದಂತೆ ಹನ್ನೆರಡು ಮಂದಿಗೆ ಬಹುಮಾನ.

ಕರ್ನಾಟಕ ವಿದ್ಯಾವರ್ಧಕ ಸಂಘದ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ- ಗ್ರಂಥ ಬಹುಮಾನಗಳನ್ನು ಘೋಷಿಸಲಾಗಿದೆ.

ಕೋವಿಡ್ ಕಾರಣದಿಂದಾಗಿ ಬಹುಮಾನಗಳನ್ನು ಪ್ರಕಟಿಸಿರಲಿಲ್ಲ. 4 ವರ್ಷಗಳ ಬಹುಮಾನಗಳನ್ನು ಒಟ್ಟಿಗೆ ಪ್ರಕಟಿಸಲಾಗುತ್ತಿದೆ. ಮಾರ್ಚ್ ನಲ್ಲಿ ಬಹುಮಾನ ವಿತರಣೆ ಜರುಗಲಿದೆ ಎಂದು ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಅವರು ತಿಳಿಸಿದ್ದಾರೆ.

ಪ್ರಶಸ್ತಿಯ ವಿವರಗಳು ಈ ರೀತಿ ಇದೆ.

‍ಲೇಖಕರು avadhi

February 6, 2023

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: