ವಿನಯಾ ವಕ್ಕುಂದ ಅವರ ‘ಅನುದಿನದ ದಂದುಗ’ ಕೃತಿಗೆ ಪ್ರಶಸ್ತಿ

ವಿನಯಾ ವಕ್ಕುಂದ
ವಿನಯಾ ವಕ್ಕುಂದ

ವಿನಯಾ ವಕ್ಕುಂದ

ವಿನಯಾ ವಕ್ಕುಂದ ಅವರ ‘ಅನುದಿನದ ದಂದುಗ’ ಕೃತಿಗೆ ೨೦೧೮ನೇ ಸಾಲಿನ ಕನ್ನಡದ ಕೂಲಿ ರಾಮಜಾಧವ ಪ್ರಶಸ್ತಿ ಲಭಿಸಿದೆ.

ಪ್ರಶಸ್ತಿಯು ೧೦ ಸಾವಿರ ರೂ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಕನ್ನಡ ಕ್ರಿಯಾ ಸಮಿತಿಯು ಪ್ರತಿ ವರ್ಷ ನಾಡು ನುಡಿ ನೆಲ ಜಲ ಕುರಿತಾದ ಚಿಂತನಾ ಬರಹಕ್ಕೆ ಈ ಪ್ರಶಸ್ತಿಯನ್ನು ನೀಡುತ್ತದೆ.

ಈ ತಿಂಗಳ ೩೦ ರಂದು ಕರ್ನಾಟಕ ವಿದ್ಯಾ ವರ್ಧಕ ಸಂಘದಲ್ಲಿ ಪ್ರಶಸ್ತಿ ವಿತರಣಾ ಸಮಾರಂಭವು ನಡೆಯಲಿದೆ.

‍ಲೇಖಕರು avadhi

May 29, 2019

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: