ವಿವೇಕ ರೈ ಅವರಿಗೆ ಸಾಹಿತ್ಯ ಪ್ರಶಸ್ತಿ


ಹಂಪಿ ಕನ್ನಡ ವಿ ವಿ , ಮೈಸೂರಿನ ರಾಜ್ಯ ಮುಕ್ತ ವಿಶ್ವವಿದ್ಯಾಲಯ ದ ಕುಲಪತಿಗಲಾಗಿದ್ದ, ಪ್ರಸ್ತುತ ಜರ್ಮನಿಯ ವೂರ್ಜ್ ಬರ್ಗ್ ವಿಶ್ವವಿದ್ಯಾಲಯದ ಸಂದರ್ಶಕ ಪ್ರಾಧ್ಯಾಪಕರಾದ ಪ್ರೊ.ಬಿ ಎ ವಿವೇಕ ರೈ ಅವರಿಗೆ ಈ ಸಾಲಿನ ಗೊಮ್ಮಟೇಶ್ವರ ವಿದ್ಯಾಪೀಠ ಪ್ರಶಸ್ತಿಯನ್ನು ಘೋಷಿಸಲಾಗಿದೆ.
ಶ್ರವಣಬೆಳಗೊಳದ ಶ್ರೀ ಗೊಮ್ಮಟೇಶ್ವರ ವಿದ್ಯಾಪೀಠ ಈ ಪ್ರಶಸ್ತಿಯನ್ನು ನೀಡುತ್ತದೆ. ಸಾಹಿತ್ಯ, ಸಾಂಸ್ಕೃತಿಕ, ಸಮಾಜ ಸೇವೆ, ಮಾಧ್ಯಮ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಒಂಬತ್ತು ಗಣ್ಯರನ್ನು ಈ ಬಾರಿ ಆಯ್ಕೆ ಮಾಡಲಾಗಿದೆ.
ಪ್ರಶಸ್ತಿ 21 ಸಾವಿರ ರೂ. ನಗದು, ಪದಕ, ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಮಾರ್ಚ್ 28ರಂದು ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು

‍ಲೇಖಕರು avadhi

March 26, 2010

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

7 ಪ್ರತಿಕ್ರಿಯೆಗಳು

  1. arundati

    ಅಭಿನಂದನೆಗಳು..
    ಪ್ರಶಸ್ತಿಯ ಗರಿ ನಿಮ್ಮ ಒಲುಮೆ.. ನಮ್ಮ ಹೆಮ್ಮೆ.

    ಪ್ರತಿಕ್ರಿಯೆ
    • bavivekrai

      ಅರುಂದತಿ ,ಅಪಾರ, ಸಂತೋಷ್ ಅನಂತಪುರ , ಉದಯ ಧರ್ಮಸ್ಥಳ -ಪ್ರೀತಿಯ ಧನ್ಯವಾದಗಳು.

      ಪ್ರತಿಕ್ರಿಯೆ
  2. Santhosh Ananthapura

    ತುಳುನಾಡ್ದ, ಕನ್ನಡ ಸಾಹಿತ್ಯೊದ ಅಭಿಮಾನದ ಮುಕುಟವಾಯಿನ ಪ್ರೊ.ಬಿ.ಎ.ವಿ ಸಾರ್ ಗೆ ಅಭಿವನ್ದನೆಲು. ನಮ್ಮ ಅಭಿಮಾನದ ಮುಕುಟಕ್ಕೆ ಮತ್ತೊಂದು ಗರಿ. 🙂

    ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: