ವಿವೇಕ ರೈ ಅವರ ಹೊಸ ಕೃತಿಗಳ ಅನಾವರಣ

ಆಕೃತಿ ಆಶಯ ಪಬ್ಲಿಕೇಷನ್ಸ್ನ ಮೂಲಕ
ಡಾ. ಬಿ.ಎ. ವಿವೇಕ ರೈ ಅವರ
ಮೂರು ಪುಸ್ತಕಗಳ ಅನಾವರಣ ಕಾರ್ಯಕ್ರಮ
೨೨-೧೦-೨೦೧೭ ರಂದು ಕೆನರಾ ಕಾಲೇಜು, ಕೊಡಿಯಾಲ್ ಬೈಲ್ನಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ತಾಳ್ತಜೆ ವಸಂತ ಕುಮಾರ ಅವರು ವಹಿಸಿದ್ದರು.
‘Oral Traditions in South India’ ಪುಸ್ತಕವನ್ನು ಡಾ. ಬಿ. ಸುರೇಂದ್ರ ರಾವ್ ಅವರು
‘ಕನ್ನಡ ದೇಸಿ ಸಮ್ಮಿಲನದ ನುಡಿಗಳು’ ಪುಸ್ತಕವನ್ನು ಡಾ. ಕೆ. ಚಿನ್ನಪ್ಪ ಗೌಡ ಅವರು
‘೮೦ ದಿನಗಳಲ್ಲಿ ವಿಶ್ವ ಪರ್ಯಟನ’ ಪುಸ್ತಕವನ್ನು ಡಾ. ನರೇಂದ್ರ ರೈ ದೇರ್ಲ ಅವರು ಬಿಡುಗಡೆಗೊಳಿಸಿದರು.
ರಂಗ ಸಂಗಾತಿಯ ಶಶಿರಾಜ್ ರಾವ್ ಕಾವೂರು ಕಾರ್ಯಕ್ರಮದ ನಿರೂಪಣೆ ಮಾಡಿದರು.
ಡಾ. ನಾ.ದಾಮೋದರ ಶೆಟ್ಟಿ ಸ್ವಾಗತಿಸಿದರು.
ಡಾ. ಬಿ. ಎ. ವಿವೇಕ ರೈ ಅವರು ಪ್ರಸ್ತಾವನೆ ಮಾಡಿದರು.
ಆಕೃತಿ ಆಶಯ ಪಬ್ಲಿಕೇಷನ್ಸ್ ಪ್ರಕಾಶಕರಾದ ಶ್ರೀ ಕಲ್ಲೂರು ನಾಗೇಶ ಅವರು ಧನ್ಯವಾದ ಸಮರ್ಪಣೆ ಮಾಡಿದರು.

೧. Oral Traditions in South India
೨. ಕನ್ನಡ ದೇಸಿ ಸಮ್ಮಿಲನದ ನುಡಿಗಳು – ಪುಟಗಳು ೧೮೦, ಬೆಲೆ ರೂ. ೧೮೦
೩. ೮೦ ದಿನಗಳಲ್ಲಿ ವಿಶ್ವ ಪರ್ಯಟನ – ಪುಟಗಳು ೭೨, ಬೆಲೆ ರೂ. ೮೦
ಎರಡು ಕನ್ನಡ ಪುಸ್ತಕಗಳು ಎಲ್ಲ ಪುಸ್ತಕ ಮಳಿಗೆಗಳಲ್ಲಿ ದೊರೆಯುತ್ತದೆ. ಹಾಗೂ ಇಂಗ್ಲಿಷ್ ಪುಸ್ತಕ ಆನ್ಲೈನ್ ನಲ್ಲಿ ಲಭ್ಯವಿದೆ.

‍ಲೇಖಕರು avadhi

October 25, 2017

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: