ಶಿವು ಕಣ್ಣೇ ಹಾಗೆ. ಅವರ ಕ್ಯಾಮೆರಾ ಕಣ್ಣಿಗೆ ಸಿಕ್ಕ ಎಲ್ಲವೂ ಭಿನ್ನ. ಶನಿವಾರ ಚಿತ್ರಕಲಾ ಪರಿಷತ್ ನಲ್ಲಿ ‘ಗಾಂಧಿ ಬಂದ’ ನಾಟಕ ಇತ್ತು.
ರಂಗಮಂಟಪ ಈ ನಾಟಕಕ್ಕೆ ಸಜ್ಜಾಗುತ್ತಿದ್ದಾಗ ಶಿವು ಅದನ್ನು ಹಿಡಿದಿಟ್ಟದ್ದು ಹೀಗೆ–






ದೆಹಲಿಯಲ್ಲಿ ರಹಮತ್
ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. […]





very nice and different.