ಶಿಷ್ಯನ ಕಣ್ಣಲ್ಲಿ ಎಸ್ ವಿ ಪಿ ಎಂಬ ಗುರು

ಇಂದು ಮಂಗಳೂರಿನಲ್ಲಿ ಎಸ್ ವಿ ಪಿ ಪ್ರಶಸ್ತಿಯನ್ನು ಕನ್ನಡದ ಪ್ರಸಿದ್ಧ ವಿಮರ್ಶಕರಾದ ಟಿಪಿ ಅಶೋಕ ಅವರಿಗೆ ಪ್ರದಾನ ಮಾಡಲಾಗುತ್ತದೆ. ಈ ಸಂದರ್ಭದಲ್ಲಿ ಎಸ್ ವಿ ಪಿ ಯವರ ಪ್ರೀತಿಯ ಶಿಷ್ಯನಾಗಿ ನನ್ನ ಆತ್ಮೀಯ ಅನುಭವಗಳನ್ನು ಇಲ್ಲಿ ಹಂಚಿಕೊಂಡಿದ್ದೇನೆ.
೧೯೬೮ರ ಜುಲೈ :ಹನಿ ಕಡಿಯದೇ ಸುರಿಯುತ್ತಿದ್ದ ಧಾರಾಕಾರ ಮಳೆಗೆ, ಬಂಟ್ವಾಳದ ನೆರೆಗೆ ಅಂಜದೆ , ಮೈಸೂರಿನಿಂದ ಘಟ್ಟ ಇಳಿದು ಬಂದ ಎಸ. ವಿ. ಪರಮೇಶ್ವರ ಭಟ್ಟರು ಕೇವಲ ಮೈಸೂರು ವಿಶ್ವವಿದ್ಯಾನಿಲಯದ ಮಂಗಳೂರು ಸ್ನಾತಕೋತ್ತರ ಕೇಂದ್ರದ ನಿರ್ದೇಶಕರಾಗಿ ,ಕನ್ನಡ ಸ್ನಾತಕೋತ್ತರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಮುಖ್ಯಸ್ಥರಾಗಿ ೧೯೭೪ ಮಾರ್ಚ್ ನಲ್ಲಿ ನಿವ್ರುತ್ತರಾಗಲಿಲ್ಲ. ಸುಮಾರು ಆರು ವರ್ಷಗಳ ಕಾಲ ಅವರು ಮಂಗಳೂರನ್ನು ಸಾಹಿತ್ಯ ಸಂಸ್ಕೃತಿಗಳ ಕೇಂದ್ರವಾಗಿ ಮಾಡಿಕೊಂಡು , ಕರಾವಳಿಯ ಉದ್ದಕ್ಕೂ ದಿಗ್ವಿಜಯ ಸಾಧಿಸಿದರು. ಅಲ್ಲಿ ಯುದ್ಧವಿಲ್ಲ , ಸಾವು ನೋವುಗಳಿಲ್ಲ .ಅದೊಂದು ಬುದ್ಧನ ಶಾಂತಿ ಯಾತ್ರೆಯಂತೆ. ಅಲ್ಲಿನ ಮಂತ್ರ ಕನ್ನಡ , ಮಾತು  ಸಾಹಿತ್ಯ , ಬದುಕು ಸಂಸ್ಕೃತಿ.
ಪೂರ್ಣ ಓದಿಗೆ ಭೇಟಿ ಕೊಡಿ: ಬಿ ಎ ವಿವೇಕ ರೈ

‍ಲೇಖಕರು avadhi

March 26, 2010

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: