‘ಶ್ಯಾಮಲಾ ಮಾಧವ’ ಕೃತಿ ಬಿಡುಗಡೆ ಫೋಟೋ ಆಲ್ಬಂ….

‘ಅವಧಿ’ ಅಂಗಳದಲ್ಲಿ ‘ಶ್ಯಾಮಲಾ ಮಾಧವ’ ಅವರ ‘ನಾಳೆ ಇನ್ನೂ ಕಾದಿದೆ’ ಕೃತಿ ಬಿಡುಗಡೆ ಸಮಾರಂಭ ಜರುಗಿತು.

ಸಮಾರಂಭದಲ್ಲಿ ಬಿ ಎ ವಿವೇಕ ರೈ, ಜಯಲಕ್ಷ್ಮಿ ಪಾಟೀಲ್ ಮತ್ತು ನಾ ದಾಮೋದರ ಶೆಟ್ಟಿ ಅವರು ‘ಶ್ಯಾಮಲಾ ಮಾಧವ’ ಅವರ ಕೃತಿ ಅವಲೋಕನ ನಡೆಸಿದರು.

‘ಅವಧಿ’ಯ ಪ್ರಧಾನ ಸಂಪಾದಕರಾದ ಜಿ ಎನ್‌ ಮೋಹನ್‌ ಅವರು ಕಾರ್ಯಕ್ರಮ ನಿರ್ವಹಿಸಿದರು.

ಕೃತಿ ಬಿಡುಗಡೆ ಸಮಾರಂಭದ ಫೋಟೋ ಆಲ್ಬಂ ಇಲ್ಲಿದೆ.

‍ಲೇಖಕರು Avadhi

March 27, 2021

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

೧ ಪ್ರತಿಕ್ರಿಯೆ

  1. Shyamala Madhav

    ಬೇಡಿ ಬಂದವಳನ್ನು ರೂಪಿಸಿ ಓದುಗರ ಮನದಲ್ಲಿ ನೆಲೆ ನಿಲಿಸಿದ ಪ್ರಿಯ ಕಾದಂಬರಿಕಾರ್ತಿ ನೀಳಾದೇವಿ ಅವರಿಗೆ ಶುಭಾಶಯಗಳು! ಹೃತ್ಪೂರ್ವಕ ಅಭಿನಂದನೆಗಳು.

    ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: