ಶ್ರೀಪಾದ ಭಟ್ಟರ ‘ದಡವ ನೆಕ್ಕಿದ ಹೊಳೆ’ ಬಿಡುಗಡೆ ಫೋಟೋ ಆಲ್ಬಂ…

‘ಬಹುರೂಪಿ’ ಪ್ರಕಟಣೆ, ಶ್ರೀಪಾದ ಭಟ್ಟರ ರಂಗಾನುಭವದ ಕಥನ ‘ದಡವ ನೆಕ್ಕಿದ ಹೊಳೆ’ ಬಿಡುಗಡೆ.

ಹೊನ್ನಾವರದಲ್ಲಿ ಚಿಂತನ ರಂಗ ಅಧ್ಯಯನ ಕೇಂದ್ರ ಹಮ್ಮಿಕೊಂಡಿದ್ದ ‘ವಿಶ್ವ ರಂಗಭೂಮಿ ದಿನಾಚರಣೆ’ಯಲ್ಲಿ ಹಿರಿಯ ಸಾಹಿತಿ, ಕತೆಗಾರ ಡಾ. ಶ್ರೀಧರ ಬಳಗಾರ ಕೃತಿ ಬಿಡುಗಡೆ ಮಾಡಿದರು.

ಕವಿ ಮಾಧವಿ ಭಂಡಾರಿ ಕೆರೆಕೋಣ, ಚಿಂತನ ರಂಗ ಅಧ್ಯಯನ ಕೇಂದ್ರದ ಅಧ್ಯಕ್ಷರು ಕಿರಣ ಭಟ್, ಕಲಾವಿದ ದಾಮೋದರ ನಾಯ್ಕ, ಶ್ರೀನಿವಾಸ ನಾಯ್ಕ, ವಿದ್ಯಾಧರ ನಾಯ್ಕ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಡಾ. ಶ್ರೀಪಾದ ಭಟ್ ರಂಗಭೂಮಿ ಮತ್ತು ವೈಶಿಷ್ಟ್ಯಗಳ ಕುರಿತು ಮಾತನಾಡಿದ ವೀಡಿಯೋ ಪ್ರದರ್ಶಿಸಲಾಯಿತು.

ಕೊನೆಯಲ್ಲಿ ವಿನಾಯಕ ಎಸ್ ಎಮ್, ಶ್ರೀನಿವಾಸ ವೈದ್ಯರ ಕಥೆ ‘ಶ್ರದ್ಧಾ’ದ ಕಥಾಭಿನಯ ಮಾಡಿದರು. ರಂಗಗೀತೆಗಳನ್ನು ಹಾಡಿದರು.

‍ಲೇಖಕರು avadhi

March 28, 2023

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: