ಸಂಚಯ ದ ರಾ ಬೇಂದ್ರೆ ನೆನಪಿಗೆ ನಡೆಸುವ ಸ್ಪರ್ಧೆಗಳು ಚಿ ಶ್ರೀನಿವಾಸರಾಜು ಅವರ ಹುಮ್ಮಸ್ಸಿನ ಮುಂದುವರಿಕೆ.
ಈ ಬಾರಿಯ ಕವನ ಹಾಗೂ ಲೇಖನ ಸ್ಪರ್ಧೆಯ ಬಹುಮಾನ ವಿಜೇತರಿಗೆ ‘ಕಾಮರೂಪಿ’ ಪುಸ್ತಕಗಳ ಭಾರೀ ಉಡುಗೊರೆ ವಿತರಿಸಿದರು.
ಇನ್ನಷ್ಟು ಚಿತ್ರಗಳಿಗಾಗಿ ಭೇಟಿ ಕೊಡಿ- ಮಿಂಚುಳ್ಳಿ


ಸಂಚಯ ದ ರಾ ಬೇಂದ್ರೆ ನೆನಪಿಗೆ ನಡೆಸುವ ಸ್ಪರ್ಧೆಗಳು ಚಿ ಶ್ರೀನಿವಾಸರಾಜು ಅವರ ಹುಮ್ಮಸ್ಸಿನ ಮುಂದುವರಿಕೆ.
ಈ ಬಾರಿಯ ಕವನ ಹಾಗೂ ಲೇಖನ ಸ್ಪರ್ಧೆಯ ಬಹುಮಾನ ವಿಜೇತರಿಗೆ ‘ಕಾಮರೂಪಿ’ ಪುಸ್ತಕಗಳ ಭಾರೀ ಉಡುಗೊರೆ ವಿತರಿಸಿದರು.
ಇನ್ನಷ್ಟು ಚಿತ್ರಗಳಿಗಾಗಿ ಭೇಟಿ ಕೊಡಿ- ಮಿಂಚುಳ್ಳಿ


ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. […]
– ಜಿ.ರಾಜಶೇಖರ ಉಡುಪಿ ನಿಮ್ಮ ಕವಿತೆಗಳು ನಿಜಕ್ಕೂ ಒಳ್ಳೆಯ ರಚನೆಗಳಾಗಿವೆ. ಕಾವ್ಯದ ಲಯದಲ್ಲಿ ನೀವು ತುಂಬಾ ವೈವಿಧ್ಯಮಯವಾದ ಪ್ರಯೋಗಗಳನ್ನು ನಡೆಸಿದ್ದೀರಿ. ಹೊಸಗನ್ನಡ ಕಾವ್ಯದ ಕೆ.ಎಸ್.ನ.,ಅಡಿಗ , ಬೇಂದ್ರೆ ಮುಂತಾದ ಕವಿಗಳ ಸಾಲುಗಳನ್ನು ಸಹ ನೀವು ತುಂಬಾ ಅರ್ಥ ಪೂರ್ಣವಾಗಿ ದುಡಿಸಿಕೊಂಡಿದ್ದಿರಿ. ಇದು ನನಗೆ […]
-ಸೂತ್ರಧಾರ ರಾಮಯ್ಯ ಮುನ್ ನಗೆ ನುಡಿ ಜೀವನವನ್ನು ವಿಕಟ ದೃಷ್ಟಿಯಿಂದ ನೋಡುವ , ಆಡುವ ಮಾತಿನಲ್ಲಿ ಗಾದೆಗಳನ್ನು ಬಳಸುತ್ತಾ ಶ್ಲೇಶಾರ್ಥಗಳನ್ನು ಹೊರಡಿಸುವ ಹವ್ಯಾಸ ನನಗೆ ಬುದ್ಧಿ ಬಂದಾಗಿನಿಂದ ಇದೆ. ಈ ಗೀಳು ನನಗೆ ಯಾವಾಗ, ಯಾರಿಂದ ಅಂಟಿಕೊಂಡು ಎಂದು ಒಮ್ಮೆ ಹಿಂದಿರುಗಿ […]
0 Comments