ಸಂಜಯ್ ಶಿವಳ್ಳಿ
ಕೆಪಿ ಪೂರ್ಣಚಂದ್ರ ತೇಜಸ್ವಿ ಜನ್ಮದಿನದ ಪ್ರಯುಕ್ತ ತೇಜಸ್ವಿ ಲೋಕ ಹತ್ತರ ಮಾಲಿಕೆಯ ಕಪ್ಪೆ ಲೋಕ ಛಾಯಾಚಿತ್ರ ಮತ್ತು ಸಾಕ್ಷ ಚಿತ್ರಗಳ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು.
ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಕೆ ಪಿ ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ, ಪರಿಸರ ನಿಸರ್ಗ ಸಂರಕ್ಷಣಾ ಸಂಸ್ಥೆ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಪ್ರದರ್ಶನದ ಫೋಟೋ ಆಲ್ಬಂ ಇಲ್ಲಿದೆ
0 ಪ್ರತಿಕ್ರಿಯೆಗಳು