ಸಪ್ನಾದಲ್ಲಿ ವಸುಧೇಂದ್ರರ 'ತೇಜೋ ತುಂಗಭದ್ರಾ'

ವಸುಧೇಂದ್ರರ ಹೊಸ ಕಾದಂಬರಿ ‘ತೇಜೋ ತುಂಗಭದ್ರಾ’ ವಿನೂತನ ರೀತಿಯಲ್ಲಿ ಓದುಗರ ಕೈ ಸೇರುತ್ತಿದೆ.
ಕಳೆದ ಹಲವು ದಿನಗಳಿಂದ ವಸುಧೇಂದ್ರ ಬೆಂಗಳೂರಿನ ಪುಸ್ತಕ ಮಳಿಗೆಗಳಲ್ಲಿ ಓದುಗರನ್ನು ನೇರವಾಗಿ ಭೇಟಿ ಮಾಡುತ್ತಿದ್ದಾರೆ.
ಪುಸ್ತಕ ಕೊಂಡವರಿಗೆ ಹಸ್ತಾಕ್ಷರ ನೀಡುತ್ತಿದ್ದಾರೆ.
ಇಂದು ಸಪ್ನಾ ಪುಸ್ತಕ ಮಳಿಗೆಯಲ್ಲಿ ಗಣ್ಯ ಸಾಹಿತಿಗಳ ನಡುವೆ ವಸುಧೇಂದ್ರ ತಮ್ಮ ಕಾದಂಬರಿಯ ಲೋಕವನ್ನು ಬಿಚ್ಚಿಟ್ಟರು.
ಈ ಕಾದಂಬರಿ ಬರೆಯುವಾಗ ಮಾಡಿದ ತಯಾರಿ ಅದರಲ್ಲಿನ ಕುತೂಹಲಕರ ಸಂಗತಿಗಳನ್ನು ವಿವರಿಸಿದರು.
ಸಪ್ನಾದ ಮಾಲೀಕರಾದ ನಿತಿನ್ ಶಾ, ಕನ್ನಡ ವಿಭಾಗದ ಮುಖ್ಯಸ್ಥರಾದ ಆರ್ ದೊಡ್ಡೇಗೌಡ, ಸಾಹಿತಿಗಳಾದ ಸಿದ್ದಲಿಂಗಯ್ಯ, ಜೋಗಿ, ಕೆ ಇ ರಾಧಾಕೃಷ್ಣ, ಡಾ ವಿ ಎ ಲಕ್ಷ್ಮಣ್, ಸಾರ್ವಜನಿಕ ಸಂಪರ್ಕ ಕ್ಷೇತ್ರದ ಜಯಪ್ರಕಾಶ್ ರಾವ್ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.















 

‍ಲೇಖಕರು avadhi

January 7, 2020

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

೧ ಪ್ರತಿಕ್ರಿಯೆ

Trackbacks/Pingbacks

  1. ತೇಜೋ – ತುಂಗಭದ್ರಾ: ಕನ್ನಡ ಸಾಹಿತ್ಯದ ಮೈಲುಗಲ್ಲಿನ ಕೃತಿಯೇನಲ್ಲ.. – ಅವಧಿ । AVADHI - […] ಈ ಕೃತಿಯನ್ನು ವಸುಧೇಂದ್ರ ವಿಭಿನ್ನವಾಗಿ ಓದುಗರ ಬಳಿ ಕೊಂಡೊಯ್ದಿದ್ದರು. ಅದು ಇಲ್ಲಿದೆ. […]
  2. ತೇಜೋ-ತುಂಗಭದ್ರಾ: ಕನ್ನಡದ ವಿಮರ್ಶೆ ಲೇಖಕನನ್ನು ಮುಲಾಜಿಗೆ ಬಿದ್ದು ಹೊಗಳುವ ಕ್ರಿಯೆ ಆಗುತ್ತಿದೆ.. – ಅವಧಿ । AVADHI - […] ಈ ಕೃತಿಯನ್ನು ವಸುಧೇಂದ್ರ ವಿಭಿನ್ನವಾಗಿ ಓದುಗರ ಬಳಿ ಕೊಂಡೊಯ್ದಿದ್ದರು. ಅದು ಇಲ್ಲಿದೆ. […]

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: