ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಸಾಹಿತ್ಯ ಪ್ರಶಸ್ತಿಗೆ ಆಹ್ವಾನ..

ಯಲ್ಲಾಪುರ: ಯಲ್ಲಾಪುರದ ಸಾಹಿತ್ಯ ಪ್ರೇಮಿ, ಸಾಹಿತ್ಯ ಸಂಘಟಕ  ಮಂಜುನಾಥ ಪಟಗಾರ ಅವರು ಕನ್ನಡದಲ್ಲಿ ಸಾಹಿತ್ಯ ಬರೆಯುವವರನ್ನು ಪ್ರೋತ್ಸಾಹಿಸಲು ತಮ್ಮ ತಾಯಿಯವರ ಹೆಸರಿನಲ್ಲಿ ‘ಮಾತೆ ಗಣಪಿ ತಿಪ್ಪಯ್ಯ ಪಟಗಾರ ಸಾಹಿತ್ಯ ಪ್ರಶಸ್ತಿ’ ಸ್ಥಾಪಿಸಿ ನಡೆಸಿಕೊಂಡು ಬಂದಿದ್ದಾರೆ.

5 ಸಾವಿರ ರೂಪಾಯಿ ನಗದು, ಪ್ರಶಸ್ತಿ ಫಲಕ, ಪ್ರಶಸ್ತಿ ಪತ್ರ ಹಾಗೂ ಸನ್ಮಾನಗಳನ್ನೊಳಗೊಂಡ ಈ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಈ ಸಲ (2025) ಕವನ ಸಂಕಲನಕ್ಕೆ ನೀಡಲು ಉದ್ದೇಶಿಸಲಾಗಿದೆ.

ಹಾಗಾಗಿ 2025 ರಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾದ ಕವನ ಸಂಕಲನದ ಎರಡು ಪ್ರತಿಗಳನ್ನು 30 ಎಪ್ರಿಲ್ 2026 ರೊಳಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಲು ಕೋರಲಾಗಿದೆ:

‍ಲೇಖಕರು Admin

5 April, 2026

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading