ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಸಿ ಅಶ್ವತ್ ಇನ್ನಿಲ್ಲ

ನಿಮಗೆ ಇವೂ ಇಷ್ಟವಾಗಬಹುದು…

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. […]

ಪ್ರಸಾದ್ ಸ್ವಗತ…

ಪ್ರಸಾದ್ ಸ್ವಗತ…

– ಜಿ.ರಾಜಶೇಖರ ಉಡುಪಿ ನಿಮ್ಮ ಕವಿತೆಗಳು ನಿಜಕ್ಕೂ ಒಳ್ಳೆಯ ರಚನೆಗಳಾಗಿವೆ. ಕಾವ್ಯದ ಲಯದಲ್ಲಿ ನೀವು ತುಂಬಾ ವೈವಿಧ್ಯಮಯವಾದ ಪ್ರಯೋಗಗಳನ್ನು ನಡೆಸಿದ್ದೀರಿ. ಹೊಸಗನ್ನಡ ಕಾವ್ಯದ ಕೆ.ಎಸ್.ನ.,ಅಡಿಗ , ಬೇಂದ್ರೆ ಮುಂತಾದ ಕವಿಗಳ ಸಾಲುಗಳನ್ನು ಸಹ ನೀವು ತುಂಬಾ ಅರ್ಥ ಪೂರ್ಣವಾಗಿ ದುಡಿಸಿಕೊಂಡಿದ್ದಿರಿ. ಇದು ನನಗೆ […]

ನಗ್ತಾರೆ ರಾಮಯ್ಯ

ನಗ್ತಾರೆ ರಾಮಯ್ಯ

-ಸೂತ್ರಧಾರ ರಾಮಯ್ಯ ಮುನ್ ನಗೆ ನುಡಿ ಜೀವನವನ್ನು ವಿಕಟ ದೃಷ್ಟಿಯಿಂದ ನೋಡುವ , ಆಡುವ ಮಾತಿನಲ್ಲಿ ಗಾದೆಗಳನ್ನು ಬಳಸುತ್ತಾ ಶ್ಲೇಶಾರ್ಥಗಳನ್ನು ಹೊರಡಿಸುವ ಹವ್ಯಾಸ ನನಗೆ ಬುದ್ಧಿ ಬಂದಾಗಿನಿಂದ ಇದೆ. ಈ ಗೀಳು ನನಗೆ ಯಾವಾಗ, ಯಾರಿಂದ ಅಂಟಿಕೊಂಡು ಎಂದು ಒಮ್ಮೆ ಹಿಂದಿರುಗಿ […]

4 Comments

  1. shivu.k

    ಸಾಹಿತ್ಯ ಮತ್ತು ಸಂಗೀತವೆರಡರ ಕೊಂಡಿಯಾಗಿ ಸುಗಮಸಂಗೀತವನ್ನು ಎದೆತುಂಬಿ
    ಹಾಡುತ್ತಿದ್ದ ಗಟ್ಟಿದನಿಯೊಂದು ಮರೆಯಾಗಿರುವುದು ಸುಗಮ ಸಂಗೀತ ಕ್ಷೇತ್ರಕ್ಕೆ
    ತುಂಬಲಾಗದ ನಷ್ಸ.
    ಅವರಿಲ್ಲವೆನಿಸಿದ್ದು ಕೇಳಿ ನನಗರಿವಿಲ್ಲದಂತೆ ಕಣ್ಣು ತುಂಬಿಕೊಂಡವು.

  2. RJ

    ಉಳುವ ಯೋಗಿಯ ಕಣ್ಣುಗಳಲ್ಲಿ ಹೊಳಪು ತುಂಬಿದವರು
    ಷರೀಫ್ ನ ತಂಬೂರಿಗೆ ಇಂಪು ತಂದವರು
    ಭಾವಗೀತೆಗಳಿಗೇನೆ ಭಾವನೆಗಳನ್ನು ಬಿತ್ತಿದವರು..
    -ನಿಮ್ಮ
    ಸ್ವರ
    ಎಂದೆಂದಿಗೂ
    ಅಜರಾಮರ.

  3. anu.pavanje

    still not able to believe it…

  4. jinke subbanna

    ಕನ್ನಡಕ್ಕೆ ಅಪಾರ ನಷ್ಟ

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading