'ಸುವರ್ಣ'ದಲ್ಲಿ ತಿಮ್ಮಕ್ಕಜ್ಜಿ

ನಿನ್ನೆ ಸುವರ್ಣ ನ್ಯೂಸ್ನಲ್ಲಿ ಸಾಲು ಮರದ ತಿಮ್ಮಕ್ಕಜ್ಜಿ ಅವರ ಜೊತೆ ರಂಗನಾಥ್ ಸರ್ ಹಾಗೂ ಗೌರೀಶ್ ಅಕ್ಕಿ ಮಾತಾಡಿದರು. ತಮ್ಮ ಊರಲ್ಲಿ ಹೆರಿಗೆ ಆಸ್ಪತ್ರೆ ಕಟ್ಟಬೇಕು ಎಂದು ಸತ್ಯಾಗ್ರಹಕ್ಕೆ ಕುಳಿತು ಭಾಗಶ: ಗೆದ್ದ ತಿಮ್ಮಕಜ್ಜಿಯನ್ನು ಪ್ರಶ್ನೆ ಕೇಳುತ್ತಿದ್ದರು. ಅಜ್ಜಿ ತನಗೆ ತೋಚಿದ ಉತ್ತರ ಹೇಳ್ತಾ ಇದ್ರು. ಅಲ್ಲ ಅಜ್ಜಿ ಈ ವಯಸ್ಸಿನಲ್ಲಿ ಇದೇನು ನಿನ್ನ ಸಾಹಸ ಎನ್ನುವ ಅರ್ಥ ಬರುವ ಪ್ರಶ್ನೆ ಹಾಕಿದರು ರಂಗ ಸರ್ . ಆಗ ಅಜ್ಜಿ ಸತ್ತ ಮೇಲೂ ಹೆಸರು ಉಳಿ ಬೇಕಲ್ವ ಅಂದ್ರು ಎಲ್ಲರು ಅದಕ್ಕೆ ಹೀಗೆ ಮಾಡಿದೆ ಎಂದು ಉತ್ತರ ನೀಡಿದರು :-). ಹೆರಿಗೆ ಆಸ್ಪತ್ರೆ ನಮ್ಮೂರಾಗೆ ಬೇಕೇ ಬೇಕು ಎಂದು ಹಟಕ್ಕೆ ಕೂತ ಅಜ್ಜಿಯ ಈ ಶಕ್ತಿ ಬಗ್ಗೆ ಖುಷಿಪಟ್ಟು ರಂಗ ಮಾಷ್ಟ್ರು ಕೇಳಿದ ಪ್ರಶ್ನೆ ಇದು. ಒಟ್ಟಾರೆ ಆಕೆ ಹೇಳಿದ ಉತ್ತರಗಳು ಮನಸೋಲ್ಲಾಸ ಹೆಚ್ಚಿಸಿತು…! ಪೂರ್ಣ ಓದಿಗೆ- ಮೀಡಿಯಾ ಮೈಂಡ್ ]]>

‍ಲೇಖಕರು G

January 21, 2011

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

೧ ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: