‘ಸೃಷ್ಟಿ ಕಾವ್ಯ ಪುರಸ್ಕಾರ’ಕ್ಕೆ ಆಹ್ವಾನ..

‘ಸೃಷ್ಟಿ’ ಪ್ರತಿಷ್ಠಾನದಿಂದ ಕೊಡ ಮಾಡುವ ‘ಸೃಷ್ಟಿ ಕಾವ್ಯ ಪುರಸ್ಕಾರ-೨೦೨೩ -೨೪ ನೇ ಸಾಲಿನಲ್ಲಿ ಪ್ರಕಟಗೊಂಡ ಕನ್ನಡದ ಕವಿ/ ಕವಯತ್ರಿಯರ ಕವನ/ಗಜಲ್ ಸಂಕಲನಗಳನ್ನು ಆಹ್ವಾನಿಸಲಾಗಿದೆ.

ಮರು ಮುದ್ರಣ,ಅನುವಾದಿತ ಕವನ ಸಂಕಲನಗಳಿಗೆ ಪ್ರವೇಶವಿಲ್ಲ.
ಪ್ರಶಸ್ತಿಯು ಮೂರು ಸಾವಿರ ನಗದು ಮತ್ತು ಪ್ರಶಸ್ತಿ ಫಲಕ ಒಳಗೊಂಡಿರುತ್ತದೆ.

ನಿಯಮಗಳು: – ೨೦೨೩ರಲ್ಲಿ ಪ್ರಕಟಗೊಂಡ ಕವನ ಸಂಕಲನದ ೩ ಪ್ರತಿಗಳನ್ನು ಕಳುಹಿಸುವುದು.

  • ಕೃತಿಯ ಪ್ರಥಮ ಮುದ್ರಣವಾಗಿರಬೇಕು.
  • ಯಾವುದೇ ವಯಸ್ಸಿನ ಇತಿಮಿತಿಯಿಲ್ಲ.

ಸಂಕಲನ ಕಳುಹಿಸುವ ಕೊನೆಯ ದಿನಾಂಕ: ೧೫/ ಮಾರ್ಚ್/ ೨೦೨೪

ಕೃತಿಗಳನ್ನು ಕಳುಹಿಸಬೇಕಾದ ವಿಳಾಸ:
ಅಶೋಕ ಹೊಸಮನಿ
ಸಂಚಾಲಕರು,
ಸೃಷ್ಟಿ ಕಾವ್ಯ ಪುರಸ್ಕಾರ
ಜೆ.ಪಿ.ನಗರ ಕಾರಟಗಿ
ಸಾ! ತಾ! ಕಾರಟಗಿ – ೫೮೩೨೨೯
ಜಿ: ಕೊಪ್ಪಳ
ಮೊ:೮೮೮೪೧೫೬೫೦೦

ಮೇಲ್: [email protected]

‍ಲೇಖಕರು Admin MM

February 11, 2024

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: