ಸೃಷ್ಟಿ ಪ್ರತಿಷ್ಠಾನದಿಂದ ಕೊಡ ಮಾಡುವ ‘ಸೃಷ್ಟಿ ಕಾವ್ಯ ಪುರಸ್ಕಾರ-೨೦೨೧ ನೇ ಸಾಲಿನಲ್ಲಿ ಪ್ರಕಟಗೊಂಡ ಕನ್ನಡದ ಕವಿ/ ಕವಯತ್ರಿಯರ ಕವನ ಸಂಕಲನಗಳನ್ನು ಆಹ್ವಾನಿಸಲಾಗಿದೆ. ಮರು ಮುದ್ರಣ, ಅನುವಾದಿತ ಕವನ ಸಂಕಲನಗಳಿಗೆ ಪ್ರವೇಶವಿಲ್ಲ.
ನಿಯಮಗಳು: – ೨೦೨೧ರಲ್ಲಿ ಪ್ರಕಟಗೊಂಡ ಕವನ ಸಂಕಲನದ ೩ ಪ್ರತಿಗಳನ್ನು ಕಳುಹಿಸುವುದು- ೪೫ ವಯಸ್ಸಿನೊಳಗಿನ ಕವಿಗಳಿಗೆ ಮಾತ್ರ ಅವಕಾಶ ಸಂಕಲನ ಕಳುಹಿಸುವ ಕೊನೆಯ ದಿನಾಂಕ: 6 ಜನವರಿ 2022
ಕೃತಿಗಳನ್ನು ಕಳುಹಿಸಬೇಕಾದ ವಿಳಾಸ:
ಅಶೋಕ ಹೊಸಮನಿ
ಸಂಚಾಲಕರು,
ಸೃಷ್ಟಿ ಕಾವ್ಯ ಪುರಸ್ಕಾರ
ಜೆ.ಪಿ.ನಗರ
ಕಾರಟಗಿ
ಸಾ! ತಾ! ಕಾರಟಗಿ -583229
ಜಿ: ಕೊಪ್ಪಳ
ಮೊ: 8884156500
ಮೇಲ್: [email protected]
0 ಪ್ರತಿಕ್ರಿಯೆಗಳು