ಸೌಹಾರ್ದತೆಗಾಗಿ ಮಾನವ ಸರಪಳಿ


2018 ಜನವರಿ 30

ಪ್ರತಿಜ್ಞೆ ಸ್ವೀಕಾರ ಸಂದೇಶ

ಭಾರತೀಯ ಪ್ರಜೆಗಳಾದ ನಾವು, ಸೌಹಾರ್ದತೆಗಾಗಿ ಮಾನವ ಸರಪಳಿಯನ್ನು ರಚಿಸುವ ಮೂಲಕ
ಸಾವಿರಾರು ವರುಷಗಳ ಕರ್ನಾಟಕದ ಸೌಹಾರ್ದ ಪರಂಪರೆಯನ್ನು ಸ್ಮರಿಸುತ್ತೇವೆ.

ಪ್ರಜಾಪ್ರಭುತ್ವ, ಅಭಿವ್ಯಕ್ತಿ ಸ್ವಾತಂತ್ರ್ಯ, ಸಮಾನತೆ, ಧರ್ಮನಿರಪೇಕ್ಷತೆ, ಸಾಮಾಜಿಕ ನ್ಯಾಯ, ಜನತೆಯ ಸಾರ್ವಭೌಮತ್ವ ವನ್ನು ಮತ್ತು ಈ ಉದಾತ್ತ ಮೌಲ್ಯಗಳನ್ನು ಹೊಂದಿರುವ ನಮ್ಮ ಸಂವಿಧಾನದ ಆಶಯಗಳನ್ನು ದೃಢವಾಗಿ ಪ್ರತಿಪಾದಿಸುತ್ತೇವೆ.

ಶಾಂತಿ, ಸ್ನೇಹ, ಸೌಹಾರ್ದತೆ, ಸಹಬಾಳ್ಬೆಗೆ ಬದ್ದರಾಗಿ ಕೋಮು ಸಾಮರಸ್ಯ ವನ್ನು ನಾವು ಕಾಪಾಡಿಕೊಂಡು ಬರುತ್ತೇವೆ.

ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ಈ ದಿನದಂದು ಕೋಮುವಾದ, ಮತೀಯ ಮೂಲಭೂತವಾದ, ಎಲ್ಲಾ ಬಗೆಯ ಭಯೋತ್ಪಾದನೆಯನ್ನು ಹಿಮ್ಮೆಟ್ಟಿಸಲು ಪಣ ತೊಡುತ್ತೇವೆ. ‘ಸರ್ವ ಜನಾಂಗದ ಶಾಂತಿಯ ತೋಟ’ವಾಗಿರುವ ಕರ್ನಾಟಕ ದ ವೈವಿಧ್ಯತೆಯ ಸಂಸ್ಕೃತಿಯನ್ನು ಸಂರಕ್ಷಸುತ್ತೇವೆ ಎಂದು ಪ್ರತಿಜ್ಞೆ ಸ್ವೀಕರಿಸುತ್ತಿದ್ದೇವೆ.

ಸೌಹಾರ್ದತೆಗಾಗಿ ಕರ್ನಾಟಕ
ಮಾನವ ಸರಪಳಿ

‍ಲೇಖಕರು Avadhi GK

January 30, 2018

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: