‘ಸೌಹಾರ್ದ ಕರ್ನಾಟಕ’ ಲೇಖನಗಳಿಗೆ ಆಹ್ವಾನ!

ಕನ್ನಡ ನಾಡಿನ ಕೋಮು ಸೌಹಾರ್ದ ಕದಡುವ ಬಗೆಬಗೆಯ ಉದ್ದೇಶಪೂರ್ವಕ ಪ್ರಯತ್ನಗಳು ವಿಪರೀತ ಸದ್ದು ಮಾಡುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ ನಮ್ಮ ನಡುವಿನ ಭಾವೈಕ್ಯಬದುಕು ಮಸುಕಾದಂತೆ, ಬಾಡಿದಂತೆ ಕಾಣುತ್ತಿದೆ. ಹಾಗಾಗಿ ಈ ನೆಲದಲ್ಲಿ ಹಾಸುಹೊಕ್ಕಾಗಿರುವ ಸೌಹಾರ್ದ ಬದುಕಿನ ಅಸ್ತಿತ್ವವನ್ನು ನೆನಪಿಸುವ, ಗುರುತಿಸುವ, ಗಟ್ಟಿಗೊಳಿಸುವ, ಮನನ ಮಾಡಿಕೊಳ್ಳುವ, ದಿಟ್ಟದನಿಯಲ್ಲಿ ಸಾರುವ ಅನುಭವ ಲೇಖನಗಳ ಸಂಕಲನ ‘ಸೌಹಾರ್ದ ಕರ್ನಾಟಕ’ ಬೆಂಗಳೂರಿನ ‘ಅಂಕುರ ಪ್ರಕಾಶನ’ದಿಂದ ಪ್ರಕಟವಾಗಲಿದೆ. 

ಅನ್ಯ ಧರ್ಮದವರೊಂದಿಗಿನ ಸೌಹಾರ್ದಯುತ ಒಡನಾಟ, ಘಟನೆ, ಹಬ್ಬಗಳ ಆಚರಣೆ, ಊಟೋಪಚಾರದ ಅನುಭವಗಳನ್ನು ಒಳಗೊಂಡ ಗರಿಷ್ಟ 1500 ಪದಗಳ ಬರಹಗಳನ್ನು 15 ಏಪ್ರಿಲ್ 2022ರೊಳಗೆ ಕಳುಹಿಸಬೇಕಾದ ಇಮೇಲ್ ವಿಳಾಸ: [email protected] 

‍ಲೇಖಕರು Admin

April 4, 2022

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: