ಹರವುನಲ್ಲಿ ‘ಧರೆಗೆ ದೊಡ್ಡವರು’

ಹರವು ದೇವೆಗೌಡ

ಅಂತೂ ಬಹುದಿನಗಳ ನನ್ನ ಕನಸು ನನಸಾಯಿತು..

ನಮ್ಮೂರ ಪ್ರಾಚೀನ ಸ್ಮಾರಕದಲ್ಲಿ( ಹರವು, ಪಾಂಡವಪುರ ತಾಲೂಕು, ಮಂಡ್ಯ ಜಿಲ್ಲೆ) ಮಂಟೇಸ್ವಾಮಿ ಕಥಾ ಪ್ರಸಂಗವನ್ನು ಹಾಡಿಸುವುದು ನನ್ನ ಕನಸಾಗಿತ್ತು.

ಬೆಂಗಳೂರಿನ ‘ಸಂವಾದ’ ಸಂಸ್ಥೆಯ ಮೂವತ್ತು ಯುವಕ ಯುವತಿಯರ ತಂಡ ನಮ್ಮ ದೇವರಕಾಡು ಪರಿಸರ ಅಧ್ಯಯನಕ್ಕೆ ಬಂದಿತ್ತು, ಅವರ ಮನೋರಂಜನೆಗಾಗಿ ರಾತ್ರಿ ಈ ಗೀತಗಾಯನ ಆಯೋಜಿಸಿದೆ.

ಸ್ಥಳಿಯ ಕಲಾವಿದ ದೇವರಾಜು ‘ಧರೆಗೆ ದೊಡ್ಡವರು’ ಕಥಾ ಪ್ರಸಂಗವನ್ನು ಸಾದರ ಪಡಿಸಿದರು

ಇನ್ನು ಮುಂದೆ ತಿಂಗಳಿಗೊಮ್ಮೆಯಾದರು ಜಾನಪದದ ವಿವಿಧ ಪ್ರಾಕರಗಳ ಚಟುವಟಿಗೆಗಳನ್ನು ಸ್ಮಾರಕ ಹಾಗೂ ದೇವಕಾಡು ಅವರಣದಲ್ಲಿ ನೆಡೆಸುವ ಇರಾದೆ ನನ್ನದು…..ನೀವು ಬರುತ್ತೀರ?

‍ಲೇಖಕರು admin

July 3, 2017

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

೧ ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: